stat Counter



Friday, January 22, 2016

ಕಾವ್ಯ ಜನರ ಆಶೋತ್ತರಗಳ ಅಭಿವ್ಯಕ್ತಿ { ಧಾರವಾಡ ಸಾಹಿತ್ಯ ಸಂಭ್ರಮ -2016 }

ಕಾವ್ಯ ಜನರ ಆಶೋತ್ತರಗಳ ಅಭಿವ್ಯಕ್ತಿ: ‘ಆಧುನಿಕ ಕವಿಗೆ ವಸ್ತುವಿನ ಆಯ್ಕೆಯೇ ಒಂದು ನೈತಿಕ ಸಮಸ್ಯೆಯಾಗಿದೆ. ಕಾವ್ಯ ಎನ್ನುವುದು ಕವಿಯ ಆತ್ಮಾಭಿವ್ಯಕ್ತಿಯ ಸಿದ್ಧಿಯಲ್ಲ, ಅದು ಜನರ ಆಶೋತ್ತರಗಳ ಅಭಿವ್ಯಕ್ತಿ’ ಎಂದು ಹಿರಿಯ ನಾಟಕಕಾರ ಡಾ. ಚಂದ್ರಶೇಖರ ಕಂಬಾರ ಶುಕ್ರವಾರ ಇಲ್ಲಿ ಅಭಿಪ್ರಾಯಪಟ್ಟರು.

No comments:

Post a Comment