stat Counter



Friday, January 22, 2016

ರಂಜಿಸಿದ ಅಷ್ಟಾವಧಾನಧ್ [ ಧಾರವಾಡ ಸಾಹಿತ್ಯ ಸಂಭ್ರಮ 2016 ]

ರಂಜಿಸಿದ ಅಷ್ಟಾವಧಾನ: ಧಾರವಾಡದಲ್ಲಿ ನಡೆಯುತ್ತಿರುವ ‘ಸಾಹಿತ್ಯ ಸಂಭ್ರಮ’ದಲ್ಲಿ ಮಧ್ಯಾಹ್ನ ಭೋಜನದ ನಂತರ ನಡೆದ ಆರ್. ಗಣೇಶ್ ಅವರ ಅಷ್ಟಾವಧಾನ ಕಾರ್ಯಕ್ರಮ ಕಿಕ್ಕಿರಿದ ಸಾಹಿತ್ಯಾಸಕ್ತರನ್ನು ನಿದ್ದೆಗೆ ಜಾರದಂತೆ, ಲವಲವಿಕೆಯಿಂದ ಇರಿಸುವಲ್ಲಿ ಯಶಸ್ವಿಯಾಯಿತು.

No comments:

Post a Comment