stat Counter



Saturday, January 23, 2016

ಒಡನಾಟದ ರಸಪ್ರಸಂಗಗಳು { ಧಾರವಾಡ ಸಾಹಿತ್ಯ ಸಂಭ್ರಮ -2016 }

ಒಡನಾಟದ ರಸಪ್ರಸಂಗಗಳು: ‘ಸಾಹಿತಿಗಳೊಂದಿಗೆ ನಾವು’ ಗೋಷ್ಠಿ ಸಾಹಿತ್ಯಾಸಕ್ತರನ್ನು ಮನದಣಿಯೆ ರಂಜಿಸಿತು. ಗೋಷ್ಠಿಯ ನಿರ್ದೇಶಕರಾಗಿದ್ದ ಯಶವಂತ ಸರದೇಶಪಾಂಡೆ ಅವರೂ ಸೇರಿದಂತೆ ಎಂಟು ಜನರು ವಿವಿಧ ಗಣ್ಯ ಸಾಹಿತಿಗಳ ಜತೆಯ ಒಡನಾಟದಲ್ಲಿ ಪಡೆದುಕೊಂಡ ಸ್ವಾರಸ್ಯಕರ ಅನುಭವಗಳನ್ನು ಹಂಚಿಕೊಂಡರು. ಸುಮಾರು ಒಂದೂವರೆ ಗಂಟೆ ಕಾಲ ಪ್ರೇಕ್ಷಕರು ನಕ್ಕು ನಲಿಯುವಂತೆ ಮಾಡಿದ ಗೋಷ್ಠಿ ಸಾಹಿತ್ಯದ ಗಂಭೀರ ಚರ್ಚೆಗೆ ಲಘು ಲಹರಿಯ ಖುಷಿಯನ್ನು ಬೆರೆಸಿತು.

No comments:

Post a Comment