stat Counter



Sunday, January 24, 2016

ರೈತರು ಸೆಮಿನಾರ್‌ಗೆ ಬಂದು ಮಾತನಾಡಲಾದೀತೇ: ಬಿಕೆಸಿ

ರೈತರು ಸೆಮಿನಾರ್‌ಗೆ ಬಂದು ಮಾತನಾಡಲಾದೀತೇ: ಬಿಕೆಸಿ: ರೈತರು, ಶ್ರಮಿಕರು ಅಸಹನೆ ವ್ಯಕ್ತಪಡಿಸುತ್ತಿಲ್ಲ ಎಂದು ವಿಮರ್ಶಕ ಪ್ರೊ. ನಟರಾಜ್ ಹುಳಿಯಾರ್ ಅವರು ‘ಧಾರವಾಡ ಸಾಹಿತ್ಯ ಸಂಭ್ರಮ’ದಲ್ಲಿ ಆಡಿದ್ದ ಮಾತಿಗೆ ಕಾಂಗ್ರೆಸ್‌ ಮುಖಂಡ ಪ್ರೊ.ಬಿ.ಕೆ. ಚಂದ್ರಶೇಖರ್ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

No comments:

Post a Comment