stat Counter



Friday, April 29, 2016

‘ಧಾರಾವಾಹಿಯಿಂದ ಬೇಸತ್ತ ಜನ ರಂಗಭೂಮಿಯತ್ತ’

‘ಧಾರಾವಾಹಿಯಿಂದ ಬೇಸತ್ತ ಜನ ರಂಗಭೂಮಿಯತ್ತ’: ‘ಬದುಕಿನಲ್ಲಿ ಪ್ರತಿಕ್ಷಣವೂ ಒಬ್ಬರ ಮೇಲೆ ಮತ್ತೊಬ್ಬರು ಹುನ್ನಾರ ಮಾಡುತ್ತಲೇ ಇರಬೇಕು ಎಂಬ ಕೆಟ್ಟ ನೀತಿ ಪಾಠವನ್ನು ಇಂದಿನ ಟಿ.ವಿ ಧಾರಾವಾಹಿಗಳು ಸಮಾಜಕ್ಕೆ ನೀಡುತ್ತಿವೆ. ಅಂಥ ಧಾರಾವಾಹಿಗಳಿಂದ ಬೇಸತ್ತ ಜನ ರಂಗಭೂಮಿಯತ್ತ ವಾಲುತ್ತಿದ್ದಾರೆ’ ಎಂದು ವಿಮರ್ಶಕ ಕೆ.ಮರುಳಸಿದ್ದಪ್ಪ ಹೇಳಿದರು.

No comments:

Post a Comment