stat Counter



Saturday, April 9, 2016

ಶಿವಾನಂದ ಕಳವೆ- ಎಲೆ ಮರೆಯ ಸೇವಕರ ಲೋಕದೊಳು...

ಎಲೆ ಮರೆಯ ಸೇವಕರ ಲೋಕದೊಳು...: ಫಲ ವೃಕ್ಷಗಳಿಗೆ ನೀರುಣಿಸಬೇಕು, ಗೊಬ್ಬರ ಅಗತ್ಯ ಪೋಷಕಾಂಶ ನೀಡಬೇಕೆಂದು ತೋಟಗಾರಿಕಾ ತಜ್ಞರು ಯಾವತ್ತೂ ಹೇಳುತ್ತಿರುತ್ತಾರೆ. ಕೀಟ ಬಂದರೆ ರಾಸಾಯನಿಕ ಸಿಂಪಡಿಸಲು ಉಪದೇಶಿಸುತ್ತಾರೆ. ನಮ್ಮ ತೋಟಗಳಲ್ಲಿ ಬದುಕು ಸಾಗಿಸುವ ಕೆಂಪಿರುವೆಗಳು ಹಾನಿಕಾರಕ ಕೀಟಗಳನ್ನು ತಿಂದು ಬೆಳೆ ರಕ್ಷಣೆಯ ಮಹತ್ವದ ಕಾರ್ಯ ಮಾಡುತ್ತಿವೆ.

No comments:

Post a Comment