ಇಂದು ನಾವು ಬಹುತ್ವ ಬಿಟ್ಟು ಏಕತ್ವ ಕಾಣಲು ಹೊರಟಿದ್ದೇವೆ; ಷ.ಶೆಟ್ಟರ್ | Udayavani - ಉದಯವಾಣಿ: ಮೂಡುಬಿದಿರೆ:ಒಂದು ಕನ್ನಡ ಭಾಷೆಯಲ್ಲಿ ಏಕತೆ ಮಾತ್ರವಿಲ್ಲ, ಅದು ನಮ್ಮ ಬಹುತ್ವದ ಭಾಷೆ, ನಮ್ಮ ಸಂಸ್ಕೃತಿಯನ್ನು ಬಿಂಬಿಸಿದೆ. ಒಂದು ಕನ್ನಡ ಬಹುತ್ವದ ಕನ್ನಡ. ನಾವೆಲ್ಲ ಮಾತನಾಡುವ ಭಾಷೆ ಕನ್ನಡ ಆದರೆ ಆಯಾ ಪ್ರಾಂತ್ಯಕ್ಕೆ, ಪ್ರದೇಶಕ್ಕೆ ಭಿನ್ನ, ಭಿನ್ನವಾಗಿದೆ. ಹೀಗೆ ಕನ್ನಡ ಭಾಷೆ ಭಿನ್ನ, ಭಿನ್ನ ಪ್ರದೇಶದ ಒಂದು ಕನ್ನಡವಾಗಿ ಬಹುತ್ವದಲ್ಲಿ ಅನಾವರಣಗೊಂಡಿದೆ ಎಂದು ಖ್ಯಾತ ಸಂಶೋಧಕ ಡಾ.ಷ.ಶೆಟ್ಟರ್ ಹೇಳಿದರು. ಅವರು ಶುಕ್ರವಾರ ಮೂಡುಬಿದಿರೆ ವಿದ್ಯಾಗಿರಿಯ ಶ್ರೀಮತಿ ಸುಂದರಿ
ಸಖೀಗೀತ-SAKHEEGEETA-This blog contains articles, book reviews in kannada and english about kannada and Indian literature
stat Counter
//
var sc_project=11731401;
var sc_invisible=0;
var sc_security="395262f6";
var scJsHost = (("https:" == document.location.protocol) ? "https://secure." : "http://www.");
document.write(""+"script>");
//]]>
No comments:
Post a Comment