stat Counter



Saturday, November 10, 2018

ನಾರಾಯಣ . ಎ - ಅಯ್ಯಪ್ಪ: ಸಂಪ್ರದಾಯ ನೆಪ

ಅಯ್ಯಪ್ಪ: ಸಂಪ್ರದಾಯ ನೆಪ | Prajavani: ಕೇರಳದ ಉತ್ತರ ಗಡಿಯಿಂದ ಸುಮಾರು 75 ಕಿ.ಮೀ.ದೂರ, ಕರಾವಳಿ ಕರ್ನಾಟಕದಲ್ಲಿರುವ ಹೆಸರಾಂತ ದೇವಾಲಯವೊಂದರಲ್ಲಿ ಜಾತಿಯ ಕಾರಣಕ್ಕೆ ಪ್ರವೇಶ ನಿರಾಕರಿಸಲ್ಪಟ್ಟ ಭಕ್ತನೊಬ್ಬನಿಗೆ ದರ್ಶನ ನೀಡುವ ಸಲುವಾಗಿ ಅಲ್ಲಿನ ದೇವರ ವಿಗ್ರಹವೇ ಸಂಪ್ರದಾಯ ಮುರಿದು ಪಶ್ಚಿಮಕ್ಕೆ ಮುಖ ಮಾಡಿ ನಿಂತ ಐತಿಹ್ಯ ಎಲ್ಲರಿಗೂ ತಿಳಿದೇ ಇದೆ.

No comments:

Post a Comment