Monday, February 4, 2019

ಗೀತಾ ಎಸ್ ಭಟ್ಟರ ಲೆಕ್ಕತಪ್ಪಿದ ಚಿತ್ರಗುಪ್ತ ಹಾಗೂ ಮೌನಗೀತಾ ಪುಸ್ತಕ ಬಿಡುಗಡೆ ಸಮಾರಂಭ

ಲೆಕ್ಕತಪ್ಪಿದ ಚಿತ್ರಗುಪ್ತ ಹಾಗೂ ಮೌನಗೀತಾ ಪುಸ್ತಕ ಬಿಡುಗಡೆ ಸಮಾರಂಭ | Vartha Bharati- ವಾರ್ತಾ ಭಾರತಿ: ಭಟ್ಕಳ, ಫೆ. 4: ಓದುವ ಹವ್ಯಾಸ, ಅನುಭವಗಳನ್ನು ಚೆನ್ನಾಗಿ ನಿರೂಪಿಸುವ ಕಲೆಯನ್ನು ಮೈಗೂಡಿಸಿಕೊಂಡ ಗೀತಾ ಭಟ್ಟ ಈಕೆಯು ಮುಂದೆ ಓರ್ವ ಉತ್ತಮ ಸಾಹಿತಿಯಾಗಿ ಹೊರ ಹೊಮ್ಮಲಿ ಎಂದು ಹಿರಿಯ ಸಾಹಿತಿ ಉಡುಪಿಯ ಕು.ಗೋ. ಗೋಪಾಲ ಭಟ್ಟ ಅವರು ಹೇಳಿದರು.  ಅವರು ಇಲ್ಲಿನ ಕಡವಿನಕಟ್ಟೆ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಸಭಾ ಭವನದಲ್ಲಿ ಗೀತಾ ಎಸ್. ಭಟ್ಟ (ಸತಿಗೀತಾ) ಅವರ ಲೆಕ್ಕತಪ್ಪಿದ ಚಿತ್ರಗುಪ್ತ ಹಾಗೂ ಮೌನಗೀತಾ ಪುಸ್ತಕ ಬಿಡುಗಡೆ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿ

ಅರವಿಂದ ಚೊಕ್ಕಾಡಿ - ರಾಷ್ಟ್ರೀಯ ಚಾರಿತ್ರ್ಯ ಪ್ರಜ್ಞೆ ಮುಕ್ಕಾಗದಿರಲಿ

ರಾಷ್ಟ್ರೀಯ ಚಾರಿತ್ರ್ಯ ಪ್ರಜ್ಞೆ ಮುಕ್ಕಾಗದಿರಲಿ | Prajavani: ಗಾಂಧಿ ಹತ್ಯೆಯ ಅಣಕು ಪ್ರದರ್ಶನದ ಸಂಭ್ರಮಾಚರಣೆಯ ಸುದ್ದಿ ನಾವು ನಮ್ಮ ರಾಷ್ಟ್ರೀಯ ಶೀಲದ ಬಗ್ಗೆಯೇ ಪ್ರಜ್ಞೆ ಕಳೆದುಕೊಂಡಿದ್ದೇವೆಯೇ ಎಂಬ ಪ್ರಶ್ನೆಯನ್ನು ಹುಟ್ಟು ಹಾಕುತ್ತದೆ.

Saturday, February 2, 2019

ವಿ.ಎಂ.ಇನಾಂದಾರ್ ಪ್ರಶಸ್ತಿಗೆ ಜನಾರ್ದನ ಭಟ್ ಕೃತಿ ಆಯ್ಕೆ

ವಿ.ಎಂ.ಇನಾಂದಾರ್ ಪ್ರಶಸ್ತಿಗೆ ಜನಾರ್ದನ ಭಟ್ ಕೃತಿ ಆಯ್ಕೆ | Vartha Bharati- ವಾರ್ತಾ ಭಾರತಿ: ಉಡುಪಿ, ಫೆ.2: ಖ್ಯಾತ ವಿಮರ್ಶಕ ಪ್ರೊ.ವಿ.ಎಂ ಇನಾಂದಾರ್ ಇವರ ನೆನಪಿನಲ್ಲಿ ನೀಡುವ ‘ಇನಾಂದಾರ್ ಪ್ರಶಸ್ತಿ’ಗೆ ಈ ಬಾರಿ ನಾಡಿನ ಹಿರಿಯ ಲೇಖಕ, ವಿಮರ್ಶಕ ಡಾ.ಬಿ.ಜನಾರ್ದನ ಭಟ್ಟರ ‘ನಾಲ್ಕು ಪ್ರಸ್ತಾವನೆಗಳು- ಕರಾವಳಿ ಸಾಹಿತ್ಯ ಕಥನ ಪುಸ್ತಕ’ ಆಯ್ಕೆಯಾಗಿದೆ ಎಂದು ರಾಷ್ಟ್ರಕವಿ ಗೋವಿಂದ ಪೈ ಸಂಶೋಧನ ಕೇಂದ್ರದ ಪ್ರಕಟಣೆ ತಿಳಿಸಿದೆ.