ಪ್ರೊ/ ಸಿ ಮಹಾದೇವಪ್ಪ ಅವರ " ಆರಂಕುಸಮಿಟ್ಟೊಡಂ " ಎಂಬುದರ ಅರ್ಥ ವಿವೇಚನೆ " ಪಂಪನ ಪ್ರಸಿದ್ದ ಪದ್ಯವನ್ನು ಕುರಿತು ವಿಭಿನ್ನ ವ್ಯಾಖ್ಯಾನ ನೀಡಿರುವ ಮಹತ್ವದ ಲೇಖನ . ಕನ್ನಡ ಸಾಹಿತ್ಯ ಪರಿಷತ್ ಪತ್ರಿಕೆ ಯಲ್ಲಿ ಪ್ರಕಟವಾದ { ಇಸವಿ ? } ಈ ಲೇಖನ ಪುನರ್ಮುದ್ರಣಗೊಂಡಿದೆ { ? } ಹೆಚ್ಚಿನ ಮಾಹಿತಿಗಾಗಿ ಪ್ರೊ/ ಮಹಾದೇವಪ್ಪ ಅವರ ಮಗ ಶ್ರೀ ನಾಗರಾಜ್ { ನವ ದೆಹಲಿ } phone - 7760787937
(kannada BEST Books-2018 ಪುಸ್ತಕ ಪ್ರತಿಷ್ಠೆ-2018 ಓದುಗರಿಗೆ, ಸಾಹಿತ್ಯ ವಿದ್ಯಾಥಿ೯ಗಳಿಗೆ ಸಂಶೋಧಕರಿಗೆ ಉಪಯುಕ್ತ ಮಾಹಿತಿ. ನಾನು ಓದಿದ, ನೋಡಿದ ಪತ್ರಿಕೆಗಳಲ್ಲಿ ಗಮನಿಸಿದ ಅಸಾಧಾರಣ ಪುಸ್ತಕಗಳ ಮಾಹಿತಿ ಇಲ್ಲಿದೆ : ಯಾವುದಾದರೂ ಒಳ್ಳೆಯ ಪುಸ್ತಕ ಈ ಪಟ್ಟಿಯಲ್ಲಿ ಬಿಟ್ಟು ಹೋಗಿದ್ದರೆ, ಅವರ ಮಾಹಿತಿ ಮುಖಪುಟವನ್ನು ದಯವಿಟ್ಟು ಕಳುಹಿಸಿ -muraleedhara upadhya@gmali.com- ಮುರಳೀಧರ ಉಪಾಧ್ಯ ಹಿರಿಯಡಕ.)
ಕಾವ್ಯ -2018
1. ಸವಿತಾ ನಾಗಭೂಷಣ- ದೇವರಿಗೆ ಹೋದೆವು.
2.ಮಾಲತಿ ಪಟ್ಟಣ ಶೆಟ್ಟಿ- ಬಾಳೆಂಬ ವ್ರತ.
3.ರಾಜೇಂದ್ರ ಪ್ರಸಾದ್- ಬ್ರೆಕ್ಟ ಪರಿಣಾಮ.
4.ರವಿಶಂಕರ ಒಡ್ಡಂ ಬೆಟ್ಟು ಸಮಗ್ರ ಸಾಹಿತ್ಯ (ನು) ಜ್ಯೋತಿ ಮಹದೇವ, ಕವಿತಾ ಅಡೂರು.
5.ಎಚ್.ದುಂಡಿರಾಜ್-ಮಾದ೯ನಿ.
6.ಜಿ.ಎ.ಬಸವರಾಜ-ಬೆಳಕಿನ ಬೆರಗು
7.ದೋಡ್ಡರಂಗೇ ಗೌಡ-ತೂಗಿ ತೂನೆದಾವೋ ತೆನೆಗಳು.
8.ಕುತ್ಯಾಳ ನಾಗಪ್ಪಗೌಡ-ಮರದ ಎದುರು ಪಾಮರ
9.ಜ್ಯೋತಿ ಗುರುಪ್ರಸಾದ್-ಜಟಾಯು ಪಕ್ಷಿಗೆ ಶ್ರದ್ಧಾಂಜಲಿ.
10.ಚಂದ್ರಶೇಖರ ಪ್ರಸಾದ್-ಅರಿವು ಅಕ್ಷರದಾಚೆ
11.ಮಾಧವಿ ಭಂಡಾರಿ ಕೆರೆಕೋಣ-ಮೌನಗಭ೯ದ ಒಡಲು.
12.ಪೂಣಿ೯ಮಾ ಸುರೇಶ-ಶಬ್ದ ಸೀಮೆಯ ಆಚೆ.
13.ಎಚ್.ಎಸ್.ರಮೇಶ್ -ಅದರ ನಂತರ.
14.ರಮೇಶ್ ಗಬ್ಬೂರ್-ಗಬ್ಬೂರು ಗಜಲ್.
15.ಮ್ಯಲಾರಪ್ಪ ಬೂದಿಹಾಳ-ದಾಟಬೇಡ ಹೊಸ್ತಿಲು
16.ಭುವನಾ ಹಿರೇಮಠ-ಟ್ರಯಲ್ ರೂಮಿನ ಅಪ್ಸರೆಯರು.
17.ಭಾರತಿ.ಬಿ.ವಿ-ಕಿಚನ್ ಕವಿತೆಗಳು.
18.ನಾಗೇಶ್.ಜೆ.ನಾಯಕ್-ಒಡಲ ಕಿಚ್ಚನ ಹಿಲಾಲು ಹಿಡಿದು.
19.ಆರತಿ.ಎಚ್.ಎನ್-ಸ್ಪೋಕಿಂಗ್ ಝೋನ್
20.ರಜಿನಿ ನಾಯ್ಕಪು-ಒಂದರೊಳಗೊಂದು.
21.ರೇಣುಕಾ ರಮಾನಂದ- ಮೀನು ಪೇಟೆಯ ತಿರುವು.
22.ಮುದ್ದು ಮೂಡುಬೆಳ್ಳಿ-ಭಾವಗೂಂದು ಯಾನ.
23.ಜಿ. ಈಶ್ವರ ಭಟ್-ಒಡಲು/ಪರಿಚಯ ಲಹರಿ.
24.ಎಸ್.ಅಂಬರಿಶ್ ಪೂಜಾರಿ-ಪರಿವತ೯ನೆ.
25.ಚಂದ್ರಶೇಖರ ತಾಳ್ಯ-ಮೌನ ಮಾತಿನ ಸದ್ದು.
ಸಣ್ಣಕತೆ-2018
1.ಕ.ವಿ.ತಿರುಮಲೇಶ-ಅಪರೂಪದ ಕತೆಗಳು.
2.ಉದ್ಯಾವರ ಮಾಧವಾಚಾರ್ಯರ ಸಮಗ್ರ ಕತೆಗಳು (ನು)-ಬಿ. ಜನಾರ್ದನ ಭಟ್.