ಸಖೀಗೀತ-SAKHEEGEETA-This blog contains articles, book reviews in kannada and english about kannada and Indian literature
stat Counter
//
var sc_project=11731401;
var sc_invisible=0;
var sc_security="395262f6";
var scJsHost = (("https:" == document.location.protocol) ? "https://secure." : "http://www.");
document.write(""+"script>");
//]]>
Showing posts with label ಆಳ್ವಾಸ್ ನುಡಿಸಿರಿ. Show all posts
Showing posts with label ಆಳ್ವಾಸ್ ನುಡಿಸಿರಿ. Show all posts
Monday, November 19, 2018
Sunday, November 18, 2018
'ಸಾಮಾಜಿಕ ಜಾಲತಾಣ' ವಿಶೇಷೋಪನ್ಯಾಸ: ರೋಹಿತ್ ಚಕ್ರತೀರ್ಥ { ಆಳ್ವಾಸ್ ನುಡಿಸಿರಿ 2018 }
'ಸಾಮಾಜಿಕ ಜಾಲತಾಣ' ವಿಶೇಷೋಪನ್ಯಾಸ: ರೋಹಿತ್ ಚಕ್ರತೀರ್ಥ | Vartha Bharati- ವಾರ್ತಾ ಭಾರತಿ: ಮೂಡುಬಿದಿರೆ, ನ. 18: ಸಾಮಾಜಿಕ ಜಾಲತಾಣವು ಅಭಿಪ್ರಾಯಗಳನ್ನು ರೂಪಿಸುವ ಹಾಗೂ ಹಂಚುವ ಸಾಧನ. ನಮ್ಮ ಸಮಾಜದಲ್ಲಿ ಹುಟ್ಟಿಕೊಂಡ ಹೊಸಚಿಂತನೆಗಳನ್ನು ವ್ಯಕ್ತಪಡಿಸಲು ಇದು ಒಳ್ಳೆಯ ವೇದಿಕೆ ಎಂದು ಲೇಖಕ ರೋಹಿತ್ ಚಕ್ರತೀರ್ಥ ಹೇಳಿದರು. ಆಳ್ವಾಸ್ ನುಡಿಸಿರಿಯ ಮೂರನೇ ದಿನ ರತ್ನಾಕರವರ್ಣಿ ವೇದಿಕೆಯಲ್ಲಿ `ಸಾಮಾಜಿಕ ಜಾಲತಾಣ' ಎಂಬ ವಿಷಯದ ಕುರಿತು ವಿಶೇಷೋಪನ್ಯಾಸ ನೀಡಿದರು.
ವ್ಯಕ್ತಿತ್ವ, ಚಾರಿತ್ಯ ನಿರ್ಮಾಣ ಮಾಡದ ಶಿಕ್ಷಣ ಅಪಾಯಕಾರಿ - ಪ್ರೊ.ಜಿ.ಬಿ.ಶಿವರಾಜು {ಆಳ್ವಾಸ್ ನುಡಿಸಿರಿ 2018 }
ವ್ಯಕ್ತಿತ್ವ, ಚಾರಿತ್ಯ ನಿರ್ಮಾಣ ಮಾಡದ ಶಿಕ್ಷಣ ಅಪಾಯಕಾರಿ - ಪ್ರೊ.ಜಿ.ಬಿ.ಶಿವರಾಜು | Vartha Bharati- ವಾರ್ತಾ ಭಾರತಿ: ಮೂಡುಬಿದಿರೆ, ನ. 17: ವ್ಯಕ್ತಿತ್ವ ನಿರ್ಮಾಣ ಹಾಗೂ ಚಾರಿತ್ಯ ನಿರ್ಮಾಣ ಮಾಡದ ಶಿಕ್ಷಣ ಬಹಳ ಅಪಾಯಕಾರಿಯೆಂದು ಪ್ರೊ.ಜಿ.ಬಿ.ಶಿವರಾಜು ಅಭಿಪ್ರಾಯ ಪಟ್ಟರು. ವಿದ್ಯಾಗಿರಿಯಲ್ಲಿ ನಡೆಯುತ್ತಿರುವ 15ನೇ ಸಾಲಿನ ನುಡಿಸಿರಿಯಲ್ಲಿ ಸಮಾಜ ಅಭಿವೃದ್ಧಿಯಲ್ಲಿ ವ್ಯಕ್ತಿ ಹೊಣೆಗಾರಿಕೆ ಎಂಬ ವಿಷಯದ ಕುರಿತು ಉಪನ್ಯಾಸ ನೀಡಿದ ಗಾಂಧಿ ಸ್ಮಾರಕ ನಿಧಿ ಬೆಂಗಳೂರುನ ಉಪಾಧ್ಯಕ್ಷ ಪ್ರೊ.ಜಿ.ಬಿ.ಶಿವರಾಜು ಮಾತನಾಡಿ, ವ್ಯಕ್ತಿಕೇಂದ್ರ ಅಭಿವೃದ್ಧಿ ಸಾಧ್ಯ, ಅದಕ್ಕೆ ಜ್ವಲಂತ ಉದಾಹರಣೆ ನುಡಿಸಿರಿಯ

ಕೀರ್ತನೆಗಳ ಮೂಲಧಾತು ಇರುವುದು ಸಂಭೋದನೆಯಲ್ಲಿ: ಡಾ. ಎಚ್.ಎನ್ ಮುರುಳೀಧರ { ಆಳ್ವಾಸ್ ನುಡಿಸಿರಿ 2018 }
ಕೀರ್ತನೆಗಳ ಮೂಲಧಾತು ಇರುವುದು ಸಂಭೋದನೆಯಲ್ಲಿ: ಡಾ. ಎಚ್.ಎನ್ ಮುರುಳೀಧರ | Vartha Bharati- ವಾರ್ತಾ ಭಾರತಿ: ಮೂಡುಬಿದಿರೆ, ನ.17: ದಾಸರು ಅಭಿವ್ಯಕ್ತಿಯಲ್ಲಿ ಬಹುರೂಪತ್ವವನ್ನು ಅನುಸರಿಸಿದ್ದಲ್ಲದೆ ಏಕರೂಪದ ಸೈದ್ಧಾಂತಿಕತೆಯ ಅಸಮ್ಮತಿಯನ್ನು ತಮ್ಮ ಕೀರ್ತನೆಗಳ ಮೂಲಕ ತೋರ್ಪಡಿಸುತ್ತಾ ಹೋದರು. ಯಾವ ಪಠ್ಯ ಸಂಬೋಧನೆ ಮಾಡುವುದಿಲ್ಲವೋ ಅದು ಸ್ವೀಕರಿಸುವ ಸಮುದಾಯವನ್ನು ಮಾನ್ಯ ಮಾಡುವುದಿಲ್ಲ, ಕೀರ್ತನೆಗಳ ಮೂಲಧಾತು ಇರುವುದೇ ಸಂಬೋಧನೆಯಲ್ಲಿ ಎಂದು ಸಂಶೋಧಕ ಡಾ. ಎಚ್. ಎನ್ ಮುರುಳೀಧರ್ ತಿಳಿಸಿದರು. ಆಳ್ವಾಸ್ ನುಡಿಸಿರಿಯ ಎರಡನೇ ದಿನದ ಮೊದಲ ಗೋಷ್ಠಿ ಕರ್ನಾಟಕ ದರ್ಶನ, ಅಧ್ಯಾತ್ಮ

Saturday, November 17, 2018
ಕನ್ನಡ ಭಾಷೆಯ ಹುಟ್ಟು - ಪುನರ್ ಪರಿಶೀಲನೆ ಅಗತ್ಯ: ಡಾ| ಷ. ಶೆಟ್ಟರ್ { ಆಳ್ವಾಸ್ ನುಡಿಸಿರಿ 2018 }
ಕನ್ನಡ ಭಾಷೆಯ ಹುಟ್ಟು - ಪುನರ್ ಪರಿಶೀಲನೆ ಅಗತ್ಯ: ಡಾ| ಷ. ಶೆಟ್ಟರ್ | Udayavani - ಉದಯವಾಣಿ: ಮೂಡಬಿದಿರೆ, (ಆಳ್ವಾಸ್ ನುಡಿಸಿರಿ): ಕನ್ನಡ ಭಾಷೆ ಹಲ್ಮಿಡಿ ಶಾಸನದಿಂದ ಉಗಮವಾಗಿದೆ ಎನ್ನುವುದು ಅರ್ಧ ಸತ್ಯ; ಈ ಬಗ್ಗೆ ಮರು ಪರಿಶೀಲಿಸುವ ಸಂದರ್ಭ ಬಂದಿದೆ ಎಂದು ಹಿರಿಯ ಇತಿಹಾಸ ಸಂಶೋಧಕ ಡಾ| ಷ. ಶೆಟ್ಟರ್ ಹೇಳಿದ್ದಾರೆ. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವತಿಯಿಂದ ಮೂಡಬಿದಿರೆಯ ವಿದ್ಯಾಗಿರಿಯಲ್ಲಿ ಶುಕ್ರವಾರ ಆರಂಭಗೊಂಡ ಮೂರು ದಿನಗಳ ಆಳ್ವಾಸ್ ನುಡಿಸಿರಿ-2018 ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಕನ್ನಡ ಭಾಷೆಯ ಉಗಮದ ಬಗ್ಗೆ 850 ವರ್ಷ ಚರ್ಚೆ


Friday, November 16, 2018
Thursday, November 15, 2018
ಮಕ್ಕಳೇ ಮುಂದಿನ ಆಸ್ತಿಯಾಗಲಿ : ಎ.ಕೆ ರಾಮೇಶ್ವರ { ಆಳ್ವಾಸ್ ನುಡಿಸಿರಿ 2018 |
ಮಕ್ಕಳೇ ಮುಂದಿನ ಆಸ್ತಿಯಾಗಲಿ : ಎ.ಕೆ ರಾಮೇಶ್ವರ | Vartha Bharati- ವಾರ್ತಾ ಭಾರತಿ: ಮೂಡುಬಿದಿರೆ, ನ.15: ವಿದ್ಯಾರ್ಥಿಸಿರಿಯಲ್ಲಿ ನೃತ್ಯ, ಸಂಗೀತ, ಕವನವನ್ನು ಪ್ರಸ್ತುತಪಡಿಸಿದ್ದು, ಅದು ಮಕ್ಕಳಲ್ಲಿ ಕೊನೆಯವರೆಗೂ ಮುಂದುವರೆಸಿಕೊಂಡು ಹೋಗಬೇಕು.ಮಕ್ಕಳು ಮುಂದೆ ತಮ್ಮ ವೃತ್ತಿ ಜೀವನದಲ್ಲಿ ಆಸ್ತಿ ಮಾಡುವುದರ ಬದಲು, ಮಕ್ಕಳೇ ಮುಂದಿನ ಆಸ್ತಿಯಾಗಬೇಕು, ವಿದ್ಯಾರ್ಥಿಸಿರಿಯಲ್ಲಿ ಹೆಚ್ಚಿನ ಸಂಖ್ಯೆಯ ವಿದ್ಯಾರ್ಥಿಗಳು ಭಾಗವಹಿಸಿದ್ದನ್ನು ನೋಡಿದಾಗ ಡಾ.ಮೋಹನ್ ಆಳ್ವರಿಗೆ ಮಕ್ಕಳ ಮೇಲೆ ಇರುವಂತಹ ವಿಶ್ವಾಸ ಹಾಗೂ ಪ್ರೀತಿ ಅನನ್ಯವಾದುದು ಎಂದು ವಿದ್ಯಾರ್ಥಿಸಿರಿ
Tuesday, November 13, 2018
Sunday, November 4, 2018
Saturday, September 22, 2018
Thursday, November 30, 2017
Thursday, November 24, 2016
Wednesday, November 9, 2016
Subscribe to:
Comments (Atom)


