stat Counter



Showing posts with label kuvempu. Show all posts
Showing posts with label kuvempu. Show all posts

Monday, October 29, 2018

ಕಾಲೇಜುಗಳಿಗೆ ‘ಶ್ರೀ ರಾಮಾಯಣ ದರ್ಶನಂ’

ಕಾಲೇಜುಗಳಿಗೆ ‘ಶ್ರೀ ರಾಮಾಯಣ ದರ್ಶನಂ’ | Prajavani: ರಾಷ್ಟ್ರಕವಿ ಕುವೆಂಪು ವಿರಚಿತ ‘ಶ್ರೀರಾಮಾಯಣ ದರ್ಶನಂ’ ಕೃತಿಗೆ ಪ್ರಥಮ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಸಂದ 50 ವರ್ಷಗಳ ಸವಿನೆನಪಿಗಾಗಿ ಕಾಲೇಜುಗಳಲ್ಲಿ ‘ಶ್ರೀರಾಮಾಯಣ ದರ್ಶನಂ’–ಓದು ಅಭಿಯಾನ ಆರಂಭಗೊಂಡಿದೆ.

Friday, October 19, 2018

ದೇವನೂರು ಮಹಾದೇವ -- ಮಲೆಗಳಲ್ಲಿ ಮದುಮಗಳಿಗೆ ಕಣ್ಹಾಕಿ‌...

ಮಲೆಗಳಲ್ಲಿ ಮದುಮಗಳಿಗೆ ಕಣ್ಹಾಕಿ‌... | Prajavani: ಕನ್ನಡದ ಮೊದಲ ಕಾದಂಬರಿ ‘ಇಂದಿರಾ ಬಾಯಿ’ಗೆ ನೂರು ವರ್ಷ ತುಂಬಿದ ನೆನಪಿನ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದೆ. ಅಲ್ಲಿ ‘ಮಲೆಗಳಲ್ಲಿ ಮದುಮಗಳು’ ಶತಮಾನದ ಕಾದಂಬರಿ ಎಂದೆ. ಈ ಅನ್ನಿಸಿಕೆ ಕನ್ನಡಕ್ಕೆ ಮಾತ್ರ ಅಲ್ಲ ಭಾರತದ ವ್ಯಾಪ್ತಿಗೂ ಈಗಲೂ ನಿಜ ಅನ್ನಿಸುತ್ತಿದೆ.


Deccan Herald

Friday, May 4, 2018

ಕುವೆಂಪು -: ಮಲೆನಾಡಿನ ಚಿತ್ರಗಳು : ಅಜ್ಜಯ್ಯನ ಅಭ್ಯಂಜನ

ಕನ್ನಡ ದೀವಿಗೆ: ಮಲೆನಾಡಿನ ಚಿತ್ರಗಳು : ಅಜ್ಜಯ್ಯನ ಅಭ್ಯಂಜನ: ಅಜ್ಜಯ್ಯನ ಅಭ್ಯಂಜನ ಮಲೆನಾಡಿನ ಜೀವನವನ್ನು ಸಾಮಾನ್ಯವಾಗಿ ನಿರುದ್ವಿಗ್ನ ಎಂದು ಕರೆಯಬಹುದು. ನಗರಗಳಲ್ಲಿರುವಂತೆ ದ್ರುತಪದಸಂಚಾರವಿಲ್ಲ; ಮೋಟಾರು ಮೊದಲಾದ ಆತುರದ ಯಾನ...