ಸಖೀಗೀತ-SAKHEEGEETA-This blog contains articles, book reviews in kannada and english about kannada and Indian literature
stat Counter
//
var sc_project=11731401;
var sc_invisible=0;
var sc_security="395262f6";
var scJsHost = (("https:" == document.location.protocol) ? "https://secure." : "http://www.");
document.write(""+"script>");
//]]>
Showing posts with label s. shettar. Show all posts
Showing posts with label s. shettar. Show all posts
Friday, March 6, 2020
Friday, February 28, 2020
Tuesday, November 27, 2018
Saturday, November 17, 2018
ಕನ್ನಡ ಭಾಷೆಯ ಹುಟ್ಟು - ಪುನರ್ ಪರಿಶೀಲನೆ ಅಗತ್ಯ: ಡಾ| ಷ. ಶೆಟ್ಟರ್ { ಆಳ್ವಾಸ್ ನುಡಿಸಿರಿ 2018 }
ಕನ್ನಡ ಭಾಷೆಯ ಹುಟ್ಟು - ಪುನರ್ ಪರಿಶೀಲನೆ ಅಗತ್ಯ: ಡಾ| ಷ. ಶೆಟ್ಟರ್ | Udayavani - ಉದಯವಾಣಿ: ಮೂಡಬಿದಿರೆ, (ಆಳ್ವಾಸ್ ನುಡಿಸಿರಿ): ಕನ್ನಡ ಭಾಷೆ ಹಲ್ಮಿಡಿ ಶಾಸನದಿಂದ ಉಗಮವಾಗಿದೆ ಎನ್ನುವುದು ಅರ್ಧ ಸತ್ಯ; ಈ ಬಗ್ಗೆ ಮರು ಪರಿಶೀಲಿಸುವ ಸಂದರ್ಭ ಬಂದಿದೆ ಎಂದು ಹಿರಿಯ ಇತಿಹಾಸ ಸಂಶೋಧಕ ಡಾ| ಷ. ಶೆಟ್ಟರ್ ಹೇಳಿದ್ದಾರೆ. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವತಿಯಿಂದ ಮೂಡಬಿದಿರೆಯ ವಿದ್ಯಾಗಿರಿಯಲ್ಲಿ ಶುಕ್ರವಾರ ಆರಂಭಗೊಂಡ ಮೂರು ದಿನಗಳ ಆಳ್ವಾಸ್ ನುಡಿಸಿರಿ-2018 ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಕನ್ನಡ ಭಾಷೆಯ ಉಗಮದ ಬಗ್ಗೆ 850 ವರ್ಷ ಚರ್ಚೆ


Friday, November 16, 2018
{ ಆಳ್ವಾಸ್ ನುಡಿಸಿರಿ 2018 } ಇಂದು ನಾವು ಬಹುತ್ವ ಬಿಟ್ಟು ಏಕತ್ವ ಕಾಣಲು ಹೊರಟಿದ್ದೇವೆ; ಷ.ಶೆಟ್ಟರ್
ಇಂದು ನಾವು ಬಹುತ್ವ ಬಿಟ್ಟು ಏಕತ್ವ ಕಾಣಲು ಹೊರಟಿದ್ದೇವೆ; ಷ.ಶೆಟ್ಟರ್ | Udayavani - ಉದಯವಾಣಿ: ಮೂಡುಬಿದಿರೆ:ಒಂದು ಕನ್ನಡ ಭಾಷೆಯಲ್ಲಿ ಏಕತೆ ಮಾತ್ರವಿಲ್ಲ, ಅದು ನಮ್ಮ ಬಹುತ್ವದ ಭಾಷೆ, ನಮ್ಮ ಸಂಸ್ಕೃತಿಯನ್ನು ಬಿಂಬಿಸಿದೆ. ಒಂದು ಕನ್ನಡ ಬಹುತ್ವದ ಕನ್ನಡ. ನಾವೆಲ್ಲ ಮಾತನಾಡುವ ಭಾಷೆ ಕನ್ನಡ ಆದರೆ ಆಯಾ ಪ್ರಾಂತ್ಯಕ್ಕೆ, ಪ್ರದೇಶಕ್ಕೆ ಭಿನ್ನ, ಭಿನ್ನವಾಗಿದೆ. ಹೀಗೆ ಕನ್ನಡ ಭಾಷೆ ಭಿನ್ನ, ಭಿನ್ನ ಪ್ರದೇಶದ ಒಂದು ಕನ್ನಡವಾಗಿ ಬಹುತ್ವದಲ್ಲಿ ಅನಾವರಣಗೊಂಡಿದೆ ಎಂದು ಖ್ಯಾತ ಸಂಶೋಧಕ ಡಾ.ಷ.ಶೆಟ್ಟರ್ ಹೇಳಿದರು. ಅವರು ಶುಕ್ರವಾರ ಮೂಡುಬಿದಿರೆ ವಿದ್ಯಾಗಿರಿಯ ಶ್ರೀಮತಿ ಸುಂದರಿ


ಆಳ್ವಾಸ್ ನುಡಿಸಿರಿ 2018 - ಹಲ್ಮಿಡಿ ಶಾಸನದಿಂದಲೇ ಕನ್ನಡ ಭಾಷೆ ಉಗಮ ಎನ್ನುವುದು ಅರ್ಧಸತ್ಯ: ಡಾ.ಷ. ಶೆಟ್ಟರ್
ಹಲ್ಮಿಡಿ ಶಾಸನದಿಂದಲೇ ಕನ್ನಡ ಭಾಷೆ ಉಗಮ ಎನ್ನುವುದು ಅರ್ಧಸತ್ಯ: ಡಾ.ಷ. ಶೆಟ್ಟರ್ | Vartha Bharati- ವಾರ್ತಾ ಭಾರತಿ: ಮೂಡುಬಿದಿರೆ, ನ.16: ಮೂಡುಬಿದಿರೆಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಆಯೋಜಿತ 15ನೆ ವರ್ಷದ ನಾಡು-ನುಡಿ-ಸಂಸ್ಕೃತಿಯ ಸಮ್ಮೇಳನ ‘ಆಳ್ವಾಸ್ ನುಡಿಸಿರಿ’ಗೆ ಮೂಡುಬಿದಿರೆಯ ಸುಂದರಿ ಆನಂದ ಆಳ್ವ ಆವರಣದಲ್ಲಿರುವ ಸಂತ ಶಿಶುನಾಳ ಶರೀಫ ಸಭಾಂಗಣದ ರತ್ನಾಕರವರ್ಣಿ ವೇದಿಕೆಯಲ್ಲಿಂದು ಬೆಳಗ್ಗೆ ಅದ್ದೂರಿ ಚಾಲನೆ ಸಿಕ್ಕಿತು. ‘ಕರ್ನಾಟಕ ದರ್ಶನ: ಬಹುರೂಪಿ ಆಯಾಮಗಳು’ ಎಂಬ ಪರಿಕಲ್ಪನೆಯಲ್ಲಿ ಇಂದಿನಿಂದ ಮೂರು ದಿನಗಳ ಕಾಲ ನಡೆಯುವ ಸಮ್ಮೇಳನವನ್ನು ಖ್ಯಾತ ಸಂಶೋಧಕ ಡಾ.ಷ.ಶೆಟ್ಟರ್
Saturday, June 16, 2018
Friday, March 3, 2017
Sunday, February 5, 2017
Sunday, January 22, 2017
Saturday, September 24, 2016
Saturday, June 25, 2016
Friday, April 29, 2016
ಜನಪ್ರತಿನಿಧಿಗಳಿಗೆ ಷ. ಶೆಟ್ಟರ್ ಚಾಟಿ
ಜನಪ್ರತಿನಿಧಿಗಳಿಗೆ ಷ. ಶೆಟ್ಟರ್ ಚಾಟಿ: ‘ಸಾಹಿತ್ಯ ಕ್ಷೇತ್ರದ ಪ್ರಾಜ್ಞ ವಲಯವನ್ನು ಗೌರವಿಸುವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಪುರಸೊತ್ತಿಲ್ಲದ ಸಂಸ್ಕೃತಿ ಸಚಿವರು ಮತ್ತು ಜನಪ್ರತಿನಿಧಿಗಳು, ಜ್ಞಾನ ಪಡೆಯುವ ಹಾಗೂ ತಾವು ಸುಂಸ್ಕೃತರು ಎಂದು ತೋರಿಸಿಕೊಳ್ಳು
ವ ಅವಕಾಶದಿಂದ ವಂಚಿತರಾದರು’ ಎಂದು ಹಿರಿಯ ಇತಿಹಾಸಕಾರ ಪ್ರೊ.ಷ.ಶೆಟ್ಟರ್ ಚಾಟಿ ಬೀಸಿದರು.
ವ ಅವಕಾಶದಿಂದ ವಂಚಿತರಾದರು’ ಎಂದು ಹಿರಿಯ ಇತಿಹಾಸಕಾರ ಪ್ರೊ.ಷ.ಶೆಟ್ಟರ್ ಚಾಟಿ ಬೀಸಿದರು.Saturday, April 23, 2016
Friday, November 27, 2015
‘ಪ್ರಾಚೀನ ಪಠ್ಯಗಳು ಆಧುನಿಕ ಭಾಷೆಯಲ್ಲಿ ಬರದಿದ್ದರೆ ಆಪತ್ತು’
‘ಪ್ರಾಚೀನ ಪಠ್ಯಗಳು ಆಜೆಎನ್ಯುದಲ್ಲಿ ಕನ್ನಡ ಅಧ್ಯಯನ ಪೀಠ ಉದ್ಘಾಟನೆಧುನಿಕ ಭಾಷೆಯಲ್ಲಿ ಬರದಿದ್ದರೆ ಆಪತ್ತು’ | ಪ್ರಜಾವಾಣಿ
Friday, September 25, 2015
Friday, January 30, 2015
ಸಂಶೋಧನೆ -ಇತ್ತೀಚಿಗಿನ ಪ್ರವೃತ್ತಿಗಳು {Audio } -ಎಮ್.ಎಮ್. ಕಲ್ಬುರ್ಗಿ , ಎಸ್. ಷೆಟ್ಟರ್ , ಹನುಮಾಕ್ಷಿ ಗೋಗಿ
'via Blog this'
Recent Trends in KANNADA LITERATURE RESEARCH { AUDIO } - Dr. M. M. KALBURGI , S. SHETTAR ,HANUMAKSHI G
OGI -Dharavada Sahitya Sambhrama 2014ಧಾರವಾಡ ಸಾಹಿತ್ಯ ಸಂಭ್ರಮ -೨೦೧೪
Sunday, March 16, 2014
Subscribe to:
Posts (Atom)







