stat Counter



Sunday, January 24, 2016

‘ಆತ್ಮಕಥೆಗಳು ಪೂರ್ತಿ ಸತ್ಯವಲ್ಲ’ { ಧಾರವಾಡ ಸಾಹಿತ್ಯ ಸಂಭ್ರಮ -2016 }

‘ಆತ್ಮಕಥೆಗಳು ಪೂರ್ತಿ ಸತ್ಯವಲ್ಲ’: ‘ಆತ್ಮಕಥೆಗಳು ಕೆಲವು ಸತ್ಯಗಳನ್ನು ಮುಚ್ಚಿಟ್ಟುಕೊಳ್ಳುತ್ತವೆ’ ಎಂದು ಹಿರಿಯ ವಿಮರ್ಶಕ ಗಿರಡ್ಡಿ ಗೋವಿಂದರಾಜ ಅಭಿಪ್ರಾಯಪಟ್ಟರು. ಸಾಹಿತ್ಯ ಸಂಭ್ರಮದ ಕೊನೆಯ ದಿನವಾದ ಭಾನುವಾರ ನಡೆದ ‘ಸತ್ಯದೊಂದಿಗೆ ಪ್ರಯೋಗ’(ಕನ್ನಡ ಆತ್ಮಕಥೆಗಳು)’ ಗೋಷ್ಠಿಯಲ್ಲಿ ಅವರು ಈ ಅಭಿಪ್ರಾಯ ವ್ಯಕ್ತಪಡಿಸಿದರು.

No comments:

Post a Comment