stat Counter



Sunday, January 24, 2016

ಕೃಷಿಕರ ಸಮಸ್ಯೆಗೆ ಪರಿಹಾರ ಅರಸುತ್ತಾ... { ಧಾರವಾಡ ಸಾಹಿತ್ಯ ಸಂಭ್ರಮ -2016 }

ಕೃಷಿಕರ ಸಮಸ್ಯೆಗೆ ಪರಿಹಾರ ಅರಸುತ್ತಾ...: ‘ರೈತರ ಆತ್ಮಹತ್ಯೆಗಳು ಎಷ್ಟಾದವು ಎಂದು ಪಟ್ಟಿ ಮಾಡಿ ನೀಡಿದ ಮಾಧ್ಯಮಗಳು, ಆತ್ಮಹತ್ಯೆ ಮಾಡಿಕೊಂಡ ರೈತನ ಪತ್ನಿ ಆ ಕಾಯಕವನ್ನು ಹೇಗೆ ಮುಂದುವರಿಸಿಕೊಂಡು ಬದುಕು ಮುನ್ನಡೆಸಿದ್ದಾಳೆ ಎಂಬುದನ್ನು ತೋರಿಸಿದ್ದರೆ ಆತ್ಮಹತ್ಯೆ ಮಾಡಿಕೊಳ್ಳುವ ಮನಃಸ್ಥಿತಿಗೆ ಯಾರೂ ಹೋಗುವುದಿಲ್ಲ’ ಎಂದು ಪರಿಸರ ಬರಹಗಾರ ಶಿವಾನಂದ ಕಳವೆ ಹೇಳುತ್ತಿದ್ದಂತೆಯೇ ಸಭೆಯಲ್ಲಿ ನೀರವ ಮೌನ ಆವರಿಸಿತು.

No comments:

Post a Comment