stat Counter



Monday, February 29, 2016

ಪರಶುರಾಮ ಅವತಾರ ಕುರಿತ ರಾಷ್ಟ್ರೀಯ ವಿಚಾರಸಂಕಿರಣ

ಪರಶುರಾಮ ಅವತಾರ ಕುರಿತ ರಾಷ್ಟ್ರೀಯ ವಿಚಾರಸಂಕಿರಣ ನಾಳೆ: ವಿಜಯನಗರದ ಸುದರ್ಶನ ನಾರಸಿಂಹ ಕ್ಷೇತ್ರದ ಪೀಠಾಧಿಪತಿ ಡಾ.ಭಾಷ್ಯಂ ಸ್ವಾಮೀಜಿ ಹಾಗೂ ಪ್ರಾಚ್ಯವಸ್ತು ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆ ವತಿಯಿಂದ ‘ಧರ್ಮ ಸಾಹಿತ್ಯ ಮತ್ತು ಕಲೆಯಲ್ಲಿ ಪರಶುರಾಮಾವತಾರ’ ಕುರಿತು ಮಾರ್ಚ್ 1ರಿಂದ ಎರಡು ದಿನಗಳ ಕಾಲ ರಾಷ್ಟ್ರಮಟ್ಟದ ವಿಚಾರ ಸಂಕಿರಣವನ್ನು ಕರ್ನಾಟಕ ವಸ್ತುಪ್ರದರ್ಶನ ಪ್ರಾಧಿಕಾರದ ಆವರಣದಲ್ಲಿನ ಪ್ರಾಚ್ಯವಸ್ತು ಇಲಾಖೆಯ ಸಭಾಂಗಣದಲ್ಲಿ ಏರ್ಪಡಿಸಲಾಗಿದೆ.

No comments:

Post a Comment