ಸಖೀಗೀತ-SAKHEEGEETA-This blog contains articles, book reviews in kannada and english about kannada and Indian literature
Saturday, April 2, 2016
ಶಬ್ದ ಗಾರುಡಿಗನ ನೆನಪಲ್ಲಿ ರಂಗಯುಗಾದಿ
ಶಬ್ದ ಗಾರುಡಿಗನ ನೆನಪಲ್ಲಿ ರಂಗಯುಗಾದಿ: ಕಳೆದ ಹತ್ತು ವರ್ಷಗಳಿಂದ ರಂಗಶಂಕರದಲ್ಲಿ ‘ರಂಗಯುಗಾದಿ’ಯನ್ನು ಆಚರಿಸಲಾಗುತ್ತದೆ. ಈ ಬಾರಿ ಏಪ್ರಿಲ್ 3ರಂದು (ಭಾನುವಾರ) ಕನ್ನಡದ ವರಕವಿ ದತ್ತಾತ್ರೇಯ ರಾಮಚಂದ್ರ ಬೇಂದ್ರೆ ಅವರ ನೆನಪಿನಲ್ಲಿ ರಂಗಯುಗಾದಿಯನ್ನು ಹಮ್ಮಿಕೊಳ್ಳಲಾಗಿದೆ.
No comments:
Post a Comment