stat Counter



Monday, April 25, 2016

ಸಾಹಿತಿ ಕೆ. ಸತ್ಯನಾರಾಯಣ ಅವರಿಗೆ ಬಿ.ಎಚ್‌. ಶ್ರೀಧರ ಸಾಹಿತ್ಯ ಪ್ರಶಸ್ತಿ ಪ್ರದಾನ

‘ ಆಧುನಿಕೋತ್ತರ ಬರಹದ ವಿಕೇಂದ್ರೀಕರಣ’: ನವ್ಯ, ನವೋದಯ, ಬಂಡಾಯ ಸಾಹಿತ್ಯ ಪ್ರಕಾರಗಳು ಸ್ಪಷ್ಟ ಸ್ವರೂಪ ಹೊಂದಿವೆ. ಆದರೆ ಆಧುನಿ­ಕೋತ್ತರ ಬರವಣಿಗೆ ವಿಕೇಂದ್ರೀಕರ­ಣಗೊಂಡು ಭಿನ್ನತೆಯೆಡೆಗೆ ಸಾಗಿದೆ. ಇದನ್ನು ನಿವಾರಿ­ಸಲು ಬರಹಗಾರ ಬರವಣಿಗೆಯ ಪ್ರತಿ ಹಂತದಲ್ಲಿ ಅಂತಃಚರ್ಚೆಗೆ ಒಳಗಾಗ­ಬೇಕು ಎಂದು ಸಾಹಿತಿ ಡಾ.ಗಿರಡ್ಡಿ ಗೋವಿಂದರಾಜ ಹೇಳಿದರು.

No comments:

Post a Comment