stat Counter



Wednesday, January 17, 2018

ಲಾತವ್ಯ ಆಚಾರ್ಯ - ಉಡುಪಿ ಪರ್ಯಾಯದಲ್ಲಿ ಕನಕದಾಸರಿಗೆ ಮೊದಲ ಮಣೆ

ಉಡುಪಿ ಪರ್ಯಾಯದಲ್ಲಿ ಕನಕದಾಸರಿಗೆ ಮೊದಲ ಮಣೆ | Udayavani -



ವಿಶೇಷವೆಂದರೆ ಉಡುಪಿ ಅಷ್ಟಮಠದಲ್ಲಿ ಇದುವರೆಗೆ ಸುಮಾರು 240ಕ್ಕೂ ಮಿಕ್ಕಿ ಯತಿಗಳು ಆಗಿಹೋಗಿದ್ದಾರೆ. ಶ್ರೀ ವ್ಯಾಸರು,
ಶ್ರೀ ರಾಘವೇಂದ್ರರು, ಪುರಂದರರಂತಹ ಅಪರೋಕ್ಷ ಜ್ಞಾನಿಗಳು ಪ್ರಸಿದ್ಧ ಸಂತರು ಈ ಕ್ಷೇತ್ರದಲ್ಲಿ ಬಹುಕಾಲ ಅಪಾರ ಸೇವೆ ಸಲ್ಲಿಸಿದ್ದಾರೆ. ಆದರೆ ಕನಕದಾಸರ ಹೊರತು ಇನ್ನಾರ ಸ್ಮಾರಕವೂ ಉಡುಪಿ ಕೃಷ್ಣ ಮಠದಲ್ಲಿ ಇಲ್ಲ. 

No comments:

Post a Comment