stat Counter



Sunday, November 18, 2018

ಸಮಾಜದ ಕತ್ತಲನ್ನು ಕಳೆದು ಬೆಳಕು ಮೂಡಿಸಿ: ಡಾ ಶ್ರೀನಿವಾಸಮೂರ್ತಿ { ಆಳ್ವಾಸ್ ನುಡಿಸಿರಿ -2018 }

ಸಮಾಜದ ಕತ್ತಲನ್ನು ಕಳೆದು ಬೆಳಕು ಮೂಡಿಸಿ: ಡಾ ಶ್ರೀನಿವಾಸಮೂರ್ತಿ | Vartha Bharati- ವಾರ್ತಾ ಭಾರತಿ: ಮೂಡುಬಿದಿರೆ, ನ. 17: ಸ್ವಾತಂತ್ರ್ಯ ಹೋರಾಟ, ಕನ್ನಡಪರ ಹೋರಾಟದಂತಹ ಉತ್ತಮ ಸಮಾಜಮುಖಿ ಚಿಂತನೆಯನ್ನು ಹೊಂದಿರುವವರು ಎಂದಿಗೂ ಆತ್ಮಹತ್ಯೆಯನ್ನು ಮಾಡಿಕೊಳ್ಳುವ ಚಿಂತನೆಯನ್ನು ಕೂಡ ಮಾಡಿಕೊಳ್ಳುದಿಲ್ಲ. ಅದರ ಬದಲು ಸಮಾಜ ಚಿಂತನೆಗಾಗಿ ತಮ್ಮ ಜೀವನವನ್ನೇ ಮುಡಿಪಾಗಿಸಿಡುತ್ತಾರೆ ಎಂದು ಸಾಹಿತಿ ಡಾ. ಕಾ.ವೆಂ.ಶ್ರೀನಿವಾಸಮೂರ್ತಿ ಹೇಳಿದರು.

No comments:

Post a Comment