stat Counter



Sunday, November 18, 2018

ಕೀರ್ತನೆಗಳ ಮೂಲಧಾತು ಇರುವುದು ಸಂಭೋದನೆಯಲ್ಲಿ: ಡಾ. ಎಚ್.ಎನ್ ಮುರುಳೀಧರ { ಆಳ್ವಾಸ್ ನುಡಿಸಿರಿ 2018 }

ಕೀರ್ತನೆಗಳ ಮೂಲಧಾತು ಇರುವುದು ಸಂಭೋದನೆಯಲ್ಲಿ: ಡಾ. ಎಚ್.ಎನ್ ಮುರುಳೀಧರ | Vartha Bharati- ವಾರ್ತಾ ಭಾರತಿ: ಮೂಡುಬಿದಿರೆ, ನ.17: ದಾಸರು ಅಭಿವ್ಯಕ್ತಿಯಲ್ಲಿ ಬಹುರೂಪತ್ವವನ್ನು ಅನುಸರಿಸಿದ್ದಲ್ಲದೆ ಏಕರೂಪದ ಸೈದ್ಧಾಂತಿಕತೆಯ ಅಸಮ್ಮತಿಯನ್ನು ತಮ್ಮ ಕೀರ್ತನೆಗಳ ಮೂಲಕ ತೋರ್ಪಡಿಸುತ್ತಾ ಹೋದರು. ಯಾವ ಪಠ್ಯ ಸಂಬೋಧನೆ ಮಾಡುವುದಿಲ್ಲವೋ ಅದು ಸ್ವೀಕರಿಸುವ ಸಮುದಾಯವನ್ನು ಮಾನ್ಯ ಮಾಡುವುದಿಲ್ಲ, ಕೀರ್ತನೆಗಳ ಮೂಲಧಾತು ಇರುವುದೇ ಸಂಬೋಧನೆಯಲ್ಲಿ ಎಂದು ಸಂಶೋಧಕ ಡಾ. ಎಚ್. ಎನ್ ಮುರುಳೀಧರ್ ತಿಳಿಸಿದರು. ಆಳ್ವಾಸ್ ನುಡಿಸಿರಿಯ ಎರಡನೇ ದಿನದ ಮೊದಲ ಗೋಷ್ಠಿ ಕರ್ನಾಟಕ ದರ್ಶನ, ಅಧ್ಯಾತ್ಮ

No comments:

Post a Comment