stat Counter



Sunday, November 18, 2018

ಆಳ್ವಾಸ್ ನುಡಿಸಿರಿಯು ಕನ್ನಡಿಗರ ವಿವೇಕವನ್ನು ಪರಿಚಯಿಸಿದೆ: ಡಾ. ಮಲ್ಲಿಕಾ.ಎಸ್.ಘಂಟಿ { ಆಳ್ವಾಸ್ ನುಡಿಸಿರಿ 2018 }

ಆಳ್ವಾಸ್ ನುಡಿಸಿರಿಯು ಕನ್ನಡಿಗರ ವಿವೇಕವನ್ನು ಪರಿಚಯಿಸಿದೆ: ಡಾ. ಮಲ್ಲಿಕಾ.ಎಸ್.ಘಂಟಿ | Vartha Bharati- ವಾರ್ತಾ ಭಾರತಿ: ಮೂಡುಬಿದಿರೆ, ನ. 18: ರಾಮಾಯಣದಿಂದ ಹಿಡಿದು ಜಾನಪದ ಜಗತ್ತಿನ ವರೆಗೆ ಸಾಹಿತ್ಯವನ್ನು ಪರಿಚಯಿಸಿದ ಆಳ್ವಾಸ್ ನುಡಿಸಿರಿ ಕನ್ನಡ ಸಾಹಿತ್ಯವನ್ನು ಯಾವ ರೀತಿಯಾಗಿ ನೋಡಬೇಕು ಎಂಬುದನ್ನು ಪುರಾವೆ ಸಹಿತವಾಗಿ ಕನ್ನಡ ನಾಡಿನ ಜನತೆಯ ಮಂದೆ ಇರಿಸಿದೆ. ನುಡಿಸಿರಿಗೆ ಬಂದು ಕನ್ನಡ ನಾಡಿನ ಜನರು ವಿವೇಕವಂತರಾಗಿರುದಲ್ಲದೆ ಕನ್ನಡಿಗರ ವಿವೇಕವನ್ನು ಆಳ್ವಾಸ್ ನುಡಿಸಿರಿಯು ಪರಿಚಯಿಸಿದೆ ಎಂದು ಸಮ್ಮೇಳನಾಧ್ಯಕ್ಷೆ ಡಾ. ಮಲ್ಲಿಕಾ. ಎಸ್. ಘಂಟಿ ಅಭಿಪ್ರಾಯಪಟ್ಟರು. ವಿದ್ಯಾಗಿರಿಯಲ್ಲಿ ಸತತ



No comments:

Post a Comment