stat Counter



Tuesday, November 13, 2018

ಚಂದ್ರಶೇಖರ ಕಂಬಾರರ ನೂತನ ನಾಟಕದಲ್ಲಿ ಹೊಸ ಸನ್ನಿವೇಶದ ಭಾಷಾ ಪ್ರಯೋಗ

ಚಂದ್ರಶೇಖರ ಕಂಬಾರರ ನೂತನ ನಾಟಕದಲ್ಲಿ ಹೊಸ ಸನ್ನಿವೇಶದ ಭಾಷಾ ಪ್ರಯೋಗ | Prajavani: ಬಹಮನಿ ಸಾಮ್ರಾಜ್ಯಕ್ಕೆ ಸಾಂಸ್ಕೃತಿಕ, ಶೈಕ್ಷಣಿಕ ಮಹತ್ವವನ್ನು ತಂದುಕೊಟ್ಟ ಮಹಮೂದ್ ಗಾವಾನ್ ಧಾರ್ಮಿಕ ಸಾಮರಸ್ಯದ ರೂಪಕವೂ ಹೌದು. ಗಾವಾನ್‌ರ ಜೀವನ–ಸಾಧನೆಯನ್ನು ಕಂಬಾರರು ರಂಗರೂಪಕ್ಕೆ ಅದ್ಭುತವಾಗಿ ಅಳವಡಿಸಿದ್ದಾರೆ. ಅ. 28ರಂದು ಬಿಡುಗಡೆಯಾಗಲಿರುವ (ಪ್ರ: ಅಂಕಿತ ಪುಸ್ತಕ, ಬೆಂಗಳೂರು) ನಾಟಕದ ಒಂದು ಅಂಕ ಇಲ್ಲಿದೆ.

No comments:

Post a Comment