stat Counter



Monday, November 26, 2018

ವಾರಣಾಸಿ, ದಿಲ್ಲಿ ವಿವಿಯ ಕನ್ನಡ ಅಧ್ಯಯನ ಪೀಠ ಪುನಾರಂಭಕ್ಕೆ ದಿಲ್ಲಿ ಕರ್ನಾಟಕ ಸಂಘ ಒತ್ತಾಯ

ವಾರಣಾಸಿ, ದಿಲ್ಲಿ ವಿವಿಯ ಕನ್ನಡ ಅಧ್ಯಯನ ಪೀಠ ಪುನಾರಂಭಕ್ಕೆ ದಿಲ್ಲಿ ಕರ್ನಾಟಕ ಸಂಘ ಒತ್ತಾಯ | Vartha Bharati- ವಾರ್ತಾ ಭಾರತಿ: ಮಂಗಳೂರು/ದಿಲ್ಲಿ, ನ.26: ವಾರಣಾಸಿ ಮತ್ತು ದಿಲ್ಲಿ ವಿಶ್ವವಿದ್ಯಾನಿಲಯಗಳಲ್ಲಿ ಮತ್ತೆ ಕನ್ನಡ ಅಧ್ಯಯನ ಪೀಠ ಪುನರಾರಂಭಿಸಲು ದಿಲ್ಲಿ ಕರ್ನಾಟಕ ಸಂಘ ಒತ್ತಾಯಿಸಿದೆ. ನವದಿಲ್ಲಿಯಲ್ಲಿ ದಿಲ್ಲಿ ಕರ್ನಾಟಕ ಸಂಘವು ರವಿವಾರ ಆಯೋಜಿಸಿದ್ದ ಕರ್ನಾಟಕ ರಾಜ್ಯೋತ್ಸವ ಸಮಾರಂಭ ಉದ್ಘಾಟಿಸಿ ಮಾತನಾಡಿದ ಮಾನವ ಸಂಪನ್ಮೂಲ ಸಚಿವಾಲಯದ ಜಂಟಿ ಕಾರ್ಯದರ್ಶಿ ಗಿರೀಶ್ ಹೊಸೂರು, ದಿಲ್ಲಿಯಲ್ಲಿದ್ದು ಹೊರನಾಡ ಕನ್ನಡಿಗರಾದ ನಮಗೆ ಕರ್ನಾಟಕದಲ್ಲಿ ಸಿಗುವ ಸೌಲಭ್ಯಗಳಿಂದ ವಂಚಿತರಾಗುತ್ತಿದ್ದೇವೆ.

No comments:

Post a Comment