stat Counter



Friday, November 16, 2018

ಇನ್ನೊಬ್ಬರು ನಡೆದ ಹಾದಿಯಲ್ಲಿ ನಡೆಯುವ ಬದಲು ನಿಮ್ಮ ಹಾದಿಯಲ್ಲಿ ನಡೆಯಿರಿ: ರಮೇಶ್ ಅರವಿಂದ್

ಇನ್ನೊಬ್ಬರು ನಡೆದ ಹಾದಿಯಲ್ಲಿ ನಡೆಯುವ ಬದಲು ನಿಮ್ಮ ಹಾದಿಯಲ್ಲಿ ನಡೆಯಿರಿ: ರಮೇಶ್ ಅರವಿಂದ್ | Vartha Bharati- ವಾರ್ತಾ ಭಾರತಿ: ಮೂಡುಬಿದಿರೆ, ನ. 16: ಏನೇ ಮಾತನಾಡಿದರೂ ನಾವು ನಂಬಿಕೆಯಿಟ್ಟು, ಹೃದಯದಿಂದ ಮಾತನಾಡಬೇಕು ನಮ್ಮ ಕೊರತೆ ನಮಗೆ ಕಾಣದ ಈ ಕಾಲ ಘಟ್ಟದಲ್ಲಿ ಎಲ್ಲವನ್ನು ತಾಳ್ಮೆಯಿಂದ ನಿಭಾಯಿಸಬೇಕು, ಬೇರೆಯವರ ಹಾದಿಯಲ್ಲಿ ನಡೆವ ಬದಲು ನಿಮ್ಮ ಹಾದಿಯಲ್ಲಿ ನೀವು ನಡೆದರೆ ಉತ್ತಮ ಎಂದು ಚಲನಚಿತ್ರ ನಟ, ನಿರ್ದೇಶಕ ರಮೇಶ್ ಅರವಿಂದ್ ಹೇಳಿದರು. ಅವರು ಆಳ್ವಾಸ್ ನುಡಿಸಿರಿಯ ಮೊದಲ ದಿನ ನಡೆದ ನನ್ನ ಕಥೆ- ನಿಮ್ಮ ಜೊತೆ ಕಾರ್ಯಕ್ರಮದಲ್ಲಿ ತಮ್ಮ ಜೀವನಾನುಭವವನ್ನು ಹಂಚಿಕೊಂಡರು. ಈ ಜಗತ್ತಿನಲ್ಲಿ

No comments:

Post a Comment