stat Counter



Sunday, November 11, 2018

ಅಯೋಧ್ಯೆ ಮಂದಿರ-ಮಸೀದಿ ವಿವಾದ: ತುರ್ತು ವಿಚಾರಣೆಗೆ ಸುಪ್ರೀಂಕೋರ್ಟ್ ನಕಾರ

ಅಯೋಧ್ಯೆ ಮಂದಿರ-ಮಸೀದಿ ವಿವಾದ: ತುರ್ತು ವಿಚಾರಣೆಗೆ ಸುಪ್ರೀಂಕೋರ್ಟ್ ನಕಾರ | Vartha Bharati- ವಾರ್ತಾ ಭಾರತಿ: ಹೊಸದಿಲ್ಲಿ, ನ.12: ಅಯೋಧ್ಯೆ ಮಂದಿರ-ಮಸೀದಿ ವಿವಾದಕ್ಕೆ ಸಂಬಂಧಿಸಿ ಸಲ್ಲಿಸಿರುವ ಅರ್ಜಿಯ ತುರ್ತು ವಿಚಾರಣೆಗೆ ಸುಪ್ರೀಂಕೋರ್ಟ್ ಇಂದು ನಿರಾಕರಿಸಿದೆ. ಈ ಅರ್ಜಿಯನ್ನು ಜನವರಿ ಮೊದಲ ವಾರದಲ್ಲಿ ವಿಚಾರಣೆಗೆ ಕೈಗೆತ್ತಿಕೊಳ್ಳಲು ಈಗಾಗಲೇ ನಿರ್ಧರಿಸಲಾಗಿದೆ ಎಂದು ನ್ಯಾಯಾಲಯ ತಿಳಿಸಿದೆ. ಜನವರಿಗಿಂತ ಮೊದಲೇ ಅಯೋಧ್ಯೆ ಪ್ರಕರಣದ ವಿಚಾರಣೆಯನ್ನು ಆರಂಭಿಸಬೇಕು ಎಂದು ಅಖಿಲ ಭಾರತ ಹಿಂದೂ ಮಹಾಸಭಾ ಉಚ್ಚ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿತ್ತು. ‘‘ನಾವು ಈಗಾಗಲೇ ಈ ಕುರಿತಂತೆ

No comments:

Post a Comment