stat Counter



Friday, November 30, 2018

ಹಿರಿಯಡ್ಕ ಗೋಪಾಲರಾಯರಿಗೆ ಸಚಿವೆ ಜಯಮಾಲರಿಂದ ರಾಜ್ಯೋತ್ಸವ ಪ್ರಶಸ್ತಿ ಹಸ್ತಾಂತರ

ಹಿರಿಯಡ್ಕ ಗೋಪಾಲರಾಯರಿಗೆ ಸಚಿವೆ ಜಯಮಾಲರಿಂದ ರಾಜ್ಯೋತ್ಸವ ಪ್ರಶಸ್ತಿ ಹಸ್ತಾಂತರ | Vartha Bharati- ವಾರ್ತಾ ಭಾರತಿ: ಉಡುಪಿ, ನ. 30: ಇನ್ನು 15 ದಿನಗಳಲ್ಲಿ (ಡಿ.15) ಬದುಕಿನ ಶತಕವನ್ನು ಪೂರ್ಣಗೊಳಿಸಲಿರುವ ಯಕ್ಷಗಾನ ರಂಗದ ‘ಮದ್ದಲೆ ಮಾಂತ್ರಿಕ’ ಹಿರಿಯಡ್ಕ ಗೋಪಾಲರಾಯರಿಗೆ ಈ ಬಾರಿಯ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯನ್ನು ರಾಜ್ಯ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವೆ ಡಾ. ಜಯಮಾಲ ಅವರು ಶುಕ್ರವಾರ ಹಿರಿಯಡ್ಕ ಸಮೀಪದ ಓಂತಿಬೆಟ್ಟಿನಲ್ಲಿರುವ ಅವರ ‘ಸೀತಾರಾಮ ನಿಲಯ’ದಲ್ಲಿ ಪ್ರದಾನ ಮಾಡಿದರು.

No comments:

Post a Comment