ಅರ್ಥ ಕಳೆದುಕೊಳ್ಳುತ್ತಿರುವ ಸಂಶೋಧನೆಗಳು: ಡಾ.ರಾಜೇಂದ್ರ ಚೆನ್ನಿ ವಿಷಾದ | Prajavani: ಪಿಎಚ್.ಡಿ ಕೇಂದ್ರಿತ ಮನೋಸ್ಥಿತಿಯ ಪರಿಣಾಮ ವಿಶ್ವವಿದ್ಯಾಲಯಗಳಮಟ್ಟದಲ್ಲಿ ಕೈಗೊಳ್ಳುವ ಸಂಶೋಧನೆಗಳು ಅರ್ಥ ಕಳೆದುಕೊಳ್ಳುತ್ತಿವೆ ಎಂದು ಮಾನಸ ಸಂಶೋಧನಾ ಕೇಂದ್ರದ ನಿರ್ದೇಶಕ ಡಾ.ರಾಜೇಂದ್ರ ಚೆನ್ನಿ ವಿಷಾದಿಸಿದರು.
ಸಖೀಗೀತ-SAKHEEGEETA-This blog contains articles, book reviews in kannada and english about kannada and Indian literature
No comments:
Post a Comment