stat Counter



Saturday, February 2, 2019

ವಿ.ಎಂ.ಇನಾಂದಾರ್ ಪ್ರಶಸ್ತಿಗೆ ಜನಾರ್ದನ ಭಟ್ ಕೃತಿ ಆಯ್ಕೆ

ವಿ.ಎಂ.ಇನಾಂದಾರ್ ಪ್ರಶಸ್ತಿಗೆ ಜನಾರ್ದನ ಭಟ್ ಕೃತಿ ಆಯ್ಕೆ | Vartha Bharati- ವಾರ್ತಾ ಭಾರತಿ: ಉಡುಪಿ, ಫೆ.2: ಖ್ಯಾತ ವಿಮರ್ಶಕ ಪ್ರೊ.ವಿ.ಎಂ ಇನಾಂದಾರ್ ಇವರ ನೆನಪಿನಲ್ಲಿ ನೀಡುವ ‘ಇನಾಂದಾರ್ ಪ್ರಶಸ್ತಿ’ಗೆ ಈ ಬಾರಿ ನಾಡಿನ ಹಿರಿಯ ಲೇಖಕ, ವಿಮರ್ಶಕ ಡಾ.ಬಿ.ಜನಾರ್ದನ ಭಟ್ಟರ ‘ನಾಲ್ಕು ಪ್ರಸ್ತಾವನೆಗಳು- ಕರಾವಳಿ ಸಾಹಿತ್ಯ ಕಥನ ಪುಸ್ತಕ’ ಆಯ್ಕೆಯಾಗಿದೆ ಎಂದು ರಾಷ್ಟ್ರಕವಿ ಗೋವಿಂದ ಪೈ ಸಂಶೋಧನ ಕೇಂದ್ರದ ಪ್ರಕಟಣೆ ತಿಳಿಸಿದೆ.

No comments:

Post a Comment