stat Counter



Wednesday, March 6, 2019

ಅಯೋಧ್ಯೆ --ತೀರ್ಪು ಕಾಯ್ದಿರಿಸಿದ ಸುಪ್ರೀಂಕೋರ್ಟ್‌, ಸಂಧಾನಕಾರರ ಹೆಸರು ಸೂಚಿಸಲು ಅವಕಾಶ

ತೀರ್ಪು ಕಾಯ್ದಿರಿಸಿದ ಸುಪ್ರೀಂಕೋರ್ಟ್‌, ಸಂಧಾನಕಾರರ ಹೆಸರು ಸೂಚಿಸಲು ಅವಕಾಶ | Prajavani: ಸುಪ್ರೀಂಕೋರ್ಟ್‌ನಲ್ಲಿ ಬುಧವಾರ ಅಯೋಧ್ಯೆ ಭೂವಿವಾದ ಪ್ರಕರಣದ ವಿಚಾರಣೆ ಆರಂಭವಾಗಿದೆ. ಮುಖ್ಯ ನ್ಯಾಯಮೂರ್ತಿ ರಂಜನ್‌ ಗೊಗೊಯ್ ನೇತೃತ್ವದ ಐವರು ಸದಸ್ಯರ ನ್ಯಾಯಪೀಠ ವಿಚಾರಣೆ ಕೈಗೆತ್ತಿಕೊಂಡಿದೆ.

No comments:

Post a Comment