stat Counter



Saturday, March 2, 2019

ಕವಿಪತ್ನಿ ದಿನಾಚರಣೆ 

ಕವಿಪತ್ನಿ ದಿನಾಚರಣೆ  | Udayavani - ಉದಯವಾಣಿ: ಕೆ. ಎಸ್‌. ನರಸಿಂಹಸ್ವಾಮಿಯವರ ಪತ್ನಿ ವೆಂಕಮ್ಮನವರ ನೆನಪಿನಲ್ಲಿ ನಿನ್ನೆ ಬೆಂಗಳೂರಿನಲ್ಲಿ ಕವಿಪತ್ನಿ ದಿನಾಚರಣೆ. ಕವಿ ಎಸ್‌. ಜಿ. ಸಿದ್ದರಾಮಯ್ಯನವರ ಪತ್ನಿ ಪ್ರೇಮಲೀಲಾ ಅವರಿಗೆ "ನಿನ್ನೊಲುಮೆಯಿಂದಲೇ...' ಗೌರವ ಪ್ರದಾನ. ದಾಂಪತ್ಯ ನಿಷ್ಠೆ ಎನ್ನುವ ಪದ ಈ ದಿನಗಳಲ್ಲಿ ಅಂಥ ಮಹಣ್ತೀದ್ದೆಂದು ಅನ್ನಿಸುವುದಿಲ್ಲ. ಜೀವನಪೂರ್ತಿ ಒಟ್ಟಿಗೆ ಕಳೆಯಬೇಕು ಅಂತ ಬಯಸಿ-ಪ್ರೀತಿಸಿ ಮದುವೆಯಾಗುವ ಸಂಬಂಧಗಳೂ ಹಾಳಾಗುತ್ತವೆ. ಕೆಲವು ಅಂಟಿಕೊಂಡಿರುತ್ತವೆ. ಕೆಲವು ಬೆಳೆಯುತ್ತವೆ.

No comments:

Post a Comment