stat Counter



Showing posts with label ಅತಿಥಿ ಉಪನ್ಯಾಸಕರು. Show all posts
Showing posts with label ಅತಿಥಿ ಉಪನ್ಯಾಸಕರು. Show all posts

Sunday, April 24, 2016

ಎನ್. ಉದಯಕುಮಾರ್ - ಹಂಗಾಮಿ ಹಂಗಿನಲಿ ‘ಕಾಲೇಜು ಶಿಕ್ಷಣ’

ಹಂಗಾಮಿ ಹಂಗಿನಲಿ ‘ಕಾಲೇಜು ಶಿಕ್ಷಣ’: ಮಕ್ಕಳ ಸಂಖ್ಯೆ ಕಡಿಮೆ ಎಂಬ ಕಾರಣಕ್ಕೆ ಕೆಲವು ಶಾಲೆಗಳು ಸನಿಹದ ಶಾಲೆಯಲ್ಲಿ ವಿಲೀನಗೊಂಡಿದ್ದೂ ಆಗಿದೆ. ಶಿಕ್ಷಕರ ಕೊರತೆ ಎಂದೆಂದೂ ನೀಗದ ಸಮಸ್ಯೆ. ಕಲಿಕೆಯ ಮಟ್ಟ ಪಾತಾಳಕ್ಕೆ ಇಳಿದಿದೆ ಎಂದು ‘ಪ್ರಥಮ್‌’ನಂಥ ಸ್ವಯಂ ಸೇವಾ ಸಂಸ್ಥೆಗಳು ನಡೆಸಿದ ಸಮೀಕ್ಷೆಗಳು ಪದೇ ಪದೇ ಸಾರಿವೆ.

Saturday, April 23, 2016

ಅತಿಥಿ ಉಪನ್ಯಾಸಕರು ಮನೆಗೆ?

ಅತಿಥಿ ಉಪನ್ಯಾಸಕರು ಮನೆಗೆ?: ಸರ್ಕಾರಿ ಪದವಿ ಕಾಲೇಜುಗಳ 14 ಸಾವಿರಕ್ಕೂ ಹೆಚ್ಚು ಅತಿಥಿ ಉಪನ್ಯಾಸಕರ ಅವಧಿ ಶನಿವಾರಕ್ಕೆ ಪೂರ್ಣಗೊಂಡಿದೆ. ಆದರೆ, ಅವರನ್ನು ಮುಂದುವರಿಸುವ ಬಗ್ಗೆ ಸರ್ಕಾರ ಸ್ಪಷ್ಟ ನಿರ್ಧಾರ ಪ್ರಕಟಿಸಿಲ್ಲ.

Thursday, April 7, 2016

ಪದವಿ ಮೌಲ್ಯಮಾಪನ ಬಹಿಷ್ಕಾರ ಅತಿಥಿ ಉಪನ್ಯಾಸಕರಿಂದ ಬೆದರಿಕೆ

ಪದವಿ ಮೌಲ್ಯಮಾಪನ ಬಹಿಷ್ಕಾರ ಅತಿಥಿ ಉಪನ್ಯಾಸಕರಿಂದ ಬೆದರಿಕೆ: ಸೇವೆ ಮುಂದುವರಿಕೆ, ವೇತನವನ್ನು ತಿಂಗಳಿಗೆ ₹25 ಸಾವಿರಕ್ಕೆ ಹೆಚ್ಚಿಸಬೇಕು ಎಂಬುದೂ ಸೇರಿದಂತೆ ತಮ್ಮ ಬೇಡಿಕೆಗಳನ್ನು ಈಡೇರಿಸದಿದ್ದರೆ ಪದವಿ ಪರೀಕ್ಷೆ ಮತ್ತು ಮೌಲ್ಯಮಾಪನ ಬಹಿಷ್ಕರಿಸುವುದಾಗಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಅತಿಥಿ ಉಪನ್ಯಾಸಕರು ಎಚ್ಚರಿಸಿದ್ದಾರೆ.

Tuesday, February 16, 2016

ಅತಿಥಿ ಉಪನ್ಯಾಸಕರ ಸೇವೆ ವಜಾ ಆದೇಶ ವಾಪಸ್

ಅತಿಥಿ ಉಪನ್ಯಾಸಕರ ಸೇವೆ ವಜಾ ಆದೇಶ ವಾಪಸ್: ಮುಷ್ಕರ ನಿರತ ಸರ್ಕಾರಿ ಪದವಿ ಕಾಲೇಜುಗಳ ಅತಿಥಿ ಉಪನ್ಯಾಸಕರನ್ನು ಮತ್ತೆ ಸೇವೆಗೆ ತೆಗೆದುಕೊಳ್ಳಬಾರದು ಎಂದು ಫೆ.12ರಂದು ಹೊರಡಿಸಿರುವ ಆದೇಶವನ್ನು ಉನ್ನತ ಶಿಕ್ಷಣ ಇಲಾಖೆ ಸೋಮವಾರ ವಾಪಸ್‌ ಪಡೆದಿದೆ.

Friday, February 12, 2016

ಅತಿಥಿ ಉಪನ್ಯಾಸಕರ ಮುಷ್ಕರ - ಬದಲಿ ವ್ಯವಸ್ಥೆಗೆ ಮುಂದಾದ ಶಿಕ್ಷಣ ಇಲಾಖೆ

ಬದಲಿ ವ್ಯವಸ್ಥೆಗೆ ಮುಂದಾದ ಶಿಕ್ಷಣ ಇಲಾಖೆ: ಸರ್ಕಾರಿ ಪ್ರಥಮದರ್ಜೆ ಕಾಲೇಜುಗಳ ಅತಿಥಿ ಉಪನ್ಯಾಸಕರು ಒಂದು ತಿಂಗಳಿನಿಂದ ಮುಷ್ಕರ ನಡೆಸುತ್ತಿದ್ದು, ಪದವಿ  ಪರೀಕ್ಷೆಗಳು ಸಮೀಪಿಸುತ್ತಿರುವ ಕಾರಣ ಆಯ್ಕೆಗೆ ಬಾಕಿ ಇರುವ ಅತಿಥಿ ಉಪನ್ಯಾಸಕರ ಪಟ್ಟಿಗೆ ಚಾಲನೆ ನೀಡುವ ಮೂಲಕ ಬದಲಿ ವ್ಯವಸ್ಥೆಗೆ ಕಾಲೇಜು ಶಿಕ್ಷಣ ಇಲಾಖೆ ಮುಂದಾಗಿದೆ.

Sunday, February 7, 2016

ಬಿ. ರಾಜಶೇಖರಮೂರ್ತಿ - ಜ್ಞಾನದೇಗುಲದ ‘ಕಾಯಂ’ ಅತಿಥಿಗಳು..

ಜ್ಞಾನದೇಗುಲದ ‘ಕಾಯಂ’ ಅತಿಥಿಗಳು...!: ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲ್ಲೂಕಿನ ಕಾಲೇಜೊಂದರಲ್ಲಿ ಪಾಠ ಮಾಡುತ್ತಿದ್ದ ಅತಿಥಿ ಉಪನ್ಯಾಸಕಿ ದೇವಮ್ಮ ಕುಸಿದುಬಿದ್ದು ಮೃತರಾದರು. ಹೀಗೆ ಅನಾರೋಗ್ಯ, ಮಾನಸಿಕ ಒತ್ತಡದಿಂದ ಅತಿಥಿ ಉಪನ್ಯಾಸಕರು ಸಾಯುವುದು ವಿಶೇಷವೇನಲ್ಲ.

ಪಾಠವಿಲ್ಲದೇ ಪರೀಕ್ಷೆ ಭಯದಲ್ಲಿ ಕಾಲೇಜು ವಿದ್ಯಾರ್ಥಿಗಳು

Monday, January 25, 2016

ಧರಣಿ ಸ್ಥಳದಲ್ಲೇ ಪಾಠ–ಪ್ರವಚನ...

ಧರಣಿ ಸ್ಥಳದಲ್ಲೇ ಪಾಠ–ಪ್ರವಚನ...: ತಮಗೂ ಸೇವಾ ಭದ್ರತೆ ಒದಗಿಸುವಂತೆ ಆಗ್ರಹಿಸಿ ಜಿಲ್ಲೆಯ ಅತಿಥಿ ಉಪನ್ಯಾಸಕರು ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಎದುರು ನಡೆಸುತ್ತಿರುವ ಧರಣಿ ಗುರುವಾರವೂ ಮುಂದುವರೆಯಿತು. ಗುರುವಾರ ಪ್ರತಿಭಟನಾ ಸ್ಥಳದಲ್ಲೇ ವಿದ್ಯಾರ್ಥಿಗಳಿಗೆ ಪಾಠ ಮಾಡುವ ಮೂಲಕ ಅವರು ತಮ್ಮ ಪ್ರತಿಭಟನೆ ಮುಂದುವರೆಸಿದರು.

ಅತಿಥಿ ಉಪನ್ಯಾಸಕರು ಶೂ ಪಾಲಿಶ್ ಮಾಡಿದ್ದೇಕೆ?