stat Counter



Showing posts with label ಆಲ್ವಾಸ್ ನುಡಿಸಿರಿ 2018. Show all posts
Showing posts with label ಆಲ್ವಾಸ್ ನುಡಿಸಿರಿ 2018. Show all posts

Friday, November 16, 2018

{ ಆಳ್ವಾಸ್ ನುಡಿಸಿರಿ 2018 } ಇಂದು ನಾವು ಬಹುತ್ವ ಬಿಟ್ಟು ಏಕತ್ವ ಕಾಣಲು ಹೊರಟಿದ್ದೇವೆ; ಷ.ಶೆಟ್ಟರ್

ಇಂದು ನಾವು ಬಹುತ್ವ ಬಿಟ್ಟು ಏಕತ್ವ ಕಾಣಲು ಹೊರಟಿದ್ದೇವೆ; ಷ.ಶೆಟ್ಟರ್ | Udayavani - ಉದಯವಾಣಿ: ಮೂಡುಬಿದಿರೆ:ಒಂದು ಕನ್ನಡ ಭಾಷೆಯಲ್ಲಿ ಏಕತೆ ಮಾತ್ರವಿಲ್ಲ, ಅದು ನಮ್ಮ ಬಹುತ್ವದ ಭಾಷೆ, ನಮ್ಮ ಸಂಸ್ಕೃತಿಯನ್ನು ಬಿಂಬಿಸಿದೆ. ಒಂದು ಕನ್ನಡ ಬಹುತ್ವದ ಕನ್ನಡ. ನಾವೆಲ್ಲ ಮಾತನಾಡುವ ಭಾಷೆ ಕನ್ನಡ ಆದರೆ ಆಯಾ ಪ್ರಾಂತ್ಯಕ್ಕೆ, ಪ್ರದೇಶಕ್ಕೆ ಭಿನ್ನ, ಭಿನ್ನವಾಗಿದೆ. ಹೀಗೆ ಕನ್ನಡ ಭಾಷೆ ಭಿನ್ನ, ಭಿನ್ನ ಪ್ರದೇಶದ ಒಂದು ಕನ್ನಡವಾಗಿ ಬಹುತ್ವದಲ್ಲಿ ಅನಾವರಣಗೊಂಡಿದೆ ಎಂದು ಖ್ಯಾತ ಸಂಶೋಧಕ ಡಾ.ಷ.ಶೆಟ್ಟರ್ ಹೇಳಿದರು. ಅವರು ಶುಕ್ರವಾರ ಮೂಡುಬಿದಿರೆ ವಿದ್ಯಾಗಿರಿಯ ಶ್ರೀಮತಿ ಸುಂದರಿ

ಆಳ್ವಾಸ್ ನುಡಿಸಿರಿ 2018 - ಪುಸ್ತಕ ಪ್ರದರ್ಶನ Alvas nudisiri 2018- pushthaka jathre

ಆಳ್ವಾಸ್ ನುಡಿಸಿರಿ 2018 - ಕನ್ನಡ ಪದ ಸೃಷ್ಟಿ- ಸ್ವೀಕರಣ, ಬಳಕೆ- ಪ್ರೊ.ಕೃಷ್ಣೇಗೌಡ

ಕನ್ನಡ ಪದ ಸೃಷ್ಟಿ- ಸ್ವೀಕರಣ, ಬಳಕೆ- ಪ್ರೊ.ಕೃಷ್ಣೇಗೌಡ | Vartha Bharati- ವಾರ್ತಾ ಭಾರತಿ: ಮೂಡುಬಿದಿರೆ, ನ. 16: ಭಾಷೆಯನ್ನು ಬಳಸದೇ ಇದ್ದರೆ ಭಾಷೆ ಬೆಳೆಯಲು ಸಾಧ್ಯವಿಲ್ಲ. ಶಿಷ್ಠ ಜ್ಞಾನರಿಗೆ ಭಾಷೆಯ ಬಳಕೆಯೂ ಇಲ್ಲ, ಭಾಷಾಜ್ಞಾನದ ಬಗ್ಗೆ ಅರಿವು ತುಂಬಾ ಕಡಿಮೆ. ಇವರಿಗಿಂತ ಹೆಚ್ಚು  ಗ್ರಾಮೀಣ ಪ್ರದೇಶದ ಜನರು ಪದಗಳನ್ನು ಮಾತಿನ ಮೂಲಕವೇ ಸೃಷ್ಠಿಸುತ್ತಾರೆ. ಈ ಜನರ ಭಾಷೆಗಳಲ್ಲಿ ಭಾವನೆಗಳಿರುತ್ತವೆ. ಆದ್ದರಿಂದ ಇವರು ಸೃಷ್ಟಿಸುವ ಪದಗಳು ವೇಗವಾಗಿ ವಿಸ್ತರವಾಗುತ್ತದೆ ಎಂದು ಸಾಹಿತಿ ಪ್ರೊ.ಎಂ. ಕೃಷ್ಣೇ ಗೌಡ ಹೇಳಿದರು. ಆಳ್ವಾಸ್ ನುಡಿಸಿರಿಯಲ್ಲಿ ಕನ್ನಡ