ಸಖೀಗೀತ-SAKHEEGEETA-This blog contains articles, book reviews in kannada and english about kannada and Indian literature
stat Counter
//
var sc_project=11731401;
var sc_invisible=0;
var sc_security="395262f6";
var scJsHost = (("https:" == document.location.protocol) ? "https://secure." : "http://www.");
document.write(""+"script>");
//]]>
Showing posts with label ಆಳ್ವಾಸ್ ನುಡಿಸಿರಿ 2018. Show all posts
Showing posts with label ಆಳ್ವಾಸ್ ನುಡಿಸಿರಿ 2018. Show all posts
Wednesday, November 21, 2018
Monday, November 19, 2018
Sunday, November 18, 2018
'ಸಾಮಾಜಿಕ ಜಾಲತಾಣ' ವಿಶೇಷೋಪನ್ಯಾಸ: ರೋಹಿತ್ ಚಕ್ರತೀರ್ಥ { ಆಳ್ವಾಸ್ ನುಡಿಸಿರಿ 2018 }
'ಸಾಮಾಜಿಕ ಜಾಲತಾಣ' ವಿಶೇಷೋಪನ್ಯಾಸ: ರೋಹಿತ್ ಚಕ್ರತೀರ್ಥ | Vartha Bharati- ವಾರ್ತಾ ಭಾರತಿ: ಮೂಡುಬಿದಿರೆ, ನ. 18: ಸಾಮಾಜಿಕ ಜಾಲತಾಣವು ಅಭಿಪ್ರಾಯಗಳನ್ನು ರೂಪಿಸುವ ಹಾಗೂ ಹಂಚುವ ಸಾಧನ. ನಮ್ಮ ಸಮಾಜದಲ್ಲಿ ಹುಟ್ಟಿಕೊಂಡ ಹೊಸಚಿಂತನೆಗಳನ್ನು ವ್ಯಕ್ತಪಡಿಸಲು ಇದು ಒಳ್ಳೆಯ ವೇದಿಕೆ ಎಂದು ಲೇಖಕ ರೋಹಿತ್ ಚಕ್ರತೀರ್ಥ ಹೇಳಿದರು. ಆಳ್ವಾಸ್ ನುಡಿಸಿರಿಯ ಮೂರನೇ ದಿನ ರತ್ನಾಕರವರ್ಣಿ ವೇದಿಕೆಯಲ್ಲಿ `ಸಾಮಾಜಿಕ ಜಾಲತಾಣ' ಎಂಬ ವಿಷಯದ ಕುರಿತು ವಿಶೇಷೋಪನ್ಯಾಸ ನೀಡಿದರು.
ಕೀರ್ತನೆಗಳ ಮೂಲಧಾತು ಇರುವುದು ಸಂಭೋದನೆಯಲ್ಲಿ: ಡಾ. ಎಚ್.ಎನ್ ಮುರುಳೀಧರ { ಆಳ್ವಾಸ್ ನುಡಿಸಿರಿ 2018 }
ಕೀರ್ತನೆಗಳ ಮೂಲಧಾತು ಇರುವುದು ಸಂಭೋದನೆಯಲ್ಲಿ: ಡಾ. ಎಚ್.ಎನ್ ಮುರುಳೀಧರ | Vartha Bharati- ವಾರ್ತಾ ಭಾರತಿ: ಮೂಡುಬಿದಿರೆ, ನ.17: ದಾಸರು ಅಭಿವ್ಯಕ್ತಿಯಲ್ಲಿ ಬಹುರೂಪತ್ವವನ್ನು ಅನುಸರಿಸಿದ್ದಲ್ಲದೆ ಏಕರೂಪದ ಸೈದ್ಧಾಂತಿಕತೆಯ ಅಸಮ್ಮತಿಯನ್ನು ತಮ್ಮ ಕೀರ್ತನೆಗಳ ಮೂಲಕ ತೋರ್ಪಡಿಸುತ್ತಾ ಹೋದರು. ಯಾವ ಪಠ್ಯ ಸಂಬೋಧನೆ ಮಾಡುವುದಿಲ್ಲವೋ ಅದು ಸ್ವೀಕರಿಸುವ ಸಮುದಾಯವನ್ನು ಮಾನ್ಯ ಮಾಡುವುದಿಲ್ಲ, ಕೀರ್ತನೆಗಳ ಮೂಲಧಾತು ಇರುವುದೇ ಸಂಬೋಧನೆಯಲ್ಲಿ ಎಂದು ಸಂಶೋಧಕ ಡಾ. ಎಚ್. ಎನ್ ಮುರುಳೀಧರ್ ತಿಳಿಸಿದರು. ಆಳ್ವಾಸ್ ನುಡಿಸಿರಿಯ ಎರಡನೇ ದಿನದ ಮೊದಲ ಗೋಷ್ಠಿ ಕರ್ನಾಟಕ ದರ್ಶನ, ಅಧ್ಯಾತ್ಮ

ಸಮಾಜದ ಕತ್ತಲನ್ನು ಕಳೆದು ಬೆಳಕು ಮೂಡಿಸಿ: ಡಾ ಶ್ರೀನಿವಾಸಮೂರ್ತಿ { ಆಳ್ವಾಸ್ ನುಡಿಸಿರಿ -2018 }
ಸಮಾಜದ ಕತ್ತಲನ್ನು ಕಳೆದು ಬೆಳಕು ಮೂಡಿಸಿ: ಡಾ ಶ್ರೀನಿವಾಸಮೂರ್ತಿ | Vartha Bharati- ವಾರ್ತಾ ಭಾರತಿ: ಮೂಡುಬಿದಿರೆ, ನ. 17: ಸ್ವಾತಂತ್ರ್ಯ ಹೋರಾಟ, ಕನ್ನಡಪರ ಹೋರಾಟದಂತಹ ಉತ್ತಮ ಸಮಾಜಮುಖಿ ಚಿಂತನೆಯನ್ನು ಹೊಂದಿರುವವರು ಎಂದಿಗೂ ಆತ್ಮಹತ್ಯೆಯನ್ನು ಮಾಡಿಕೊಳ್ಳುವ ಚಿಂತನೆಯನ್ನು ಕೂಡ ಮಾಡಿಕೊಳ್ಳುದಿಲ್ಲ. ಅದರ ಬದಲು ಸಮಾಜ ಚಿಂತನೆಗಾಗಿ ತಮ್ಮ ಜೀವನವನ್ನೇ ಮುಡಿಪಾಗಿಸಿಡುತ್ತಾರೆ ಎಂದು ಸಾಹಿತಿ ಡಾ. ಕಾ.ವೆಂ.ಶ್ರೀನಿವಾಸಮೂರ್ತಿ ಹೇಳಿದರು.
Saturday, November 17, 2018
Friday, November 16, 2018
ಇನ್ನೊಬ್ಬರು ನಡೆದ ಹಾದಿಯಲ್ಲಿ ನಡೆಯುವ ಬದಲು ನಿಮ್ಮ ಹಾದಿಯಲ್ಲಿ ನಡೆಯಿರಿ: ರಮೇಶ್ ಅರವಿಂದ್
ಇನ್ನೊಬ್ಬರು ನಡೆದ ಹಾದಿಯಲ್ಲಿ ನಡೆಯುವ ಬದಲು ನಿಮ್ಮ ಹಾದಿಯಲ್ಲಿ ನಡೆಯಿರಿ: ರಮೇಶ್ ಅರವಿಂದ್ | Vartha Bharati- ವಾರ್ತಾ ಭಾರತಿ: ಮೂಡುಬಿದಿರೆ, ನ. 16: ಏನೇ ಮಾತನಾಡಿದರೂ ನಾವು ನಂಬಿಕೆಯಿಟ್ಟು, ಹೃದಯದಿಂದ ಮಾತನಾಡಬೇಕು ನಮ್ಮ ಕೊರತೆ ನಮಗೆ ಕಾಣದ ಈ ಕಾಲ ಘಟ್ಟದಲ್ಲಿ ಎಲ್ಲವನ್ನು ತಾಳ್ಮೆಯಿಂದ ನಿಭಾಯಿಸಬೇಕು, ಬೇರೆಯವರ ಹಾದಿಯಲ್ಲಿ ನಡೆವ ಬದಲು ನಿಮ್ಮ ಹಾದಿಯಲ್ಲಿ ನೀವು ನಡೆದರೆ ಉತ್ತಮ ಎಂದು ಚಲನಚಿತ್ರ ನಟ, ನಿರ್ದೇಶಕ ರಮೇಶ್ ಅರವಿಂದ್ ಹೇಳಿದರು. ಅವರು ಆಳ್ವಾಸ್ ನುಡಿಸಿರಿಯ ಮೊದಲ ದಿನ ನಡೆದ ನನ್ನ ಕಥೆ- ನಿಮ್ಮ ಜೊತೆ ಕಾರ್ಯಕ್ರಮದಲ್ಲಿ ತಮ್ಮ ಜೀವನಾನುಭವವನ್ನು ಹಂಚಿಕೊಂಡರು. ಈ ಜಗತ್ತಿನಲ್ಲಿ
Thursday, November 15, 2018
Saturday, September 22, 2018
Subscribe to:
Posts (Atom)

