stat Counter



Showing posts with label ಎಚ್. ಎಸ್ . ವೆಂಕಟೇಶಮೂರ್ತಿ. Show all posts
Showing posts with label ಎಚ್. ಎಸ್ . ವೆಂಕಟೇಶಮೂರ್ತಿ. Show all posts

Monday, March 4, 2019

ಎಚ್ . ಎಸ್. ವೆಂಕಟೇಶಮೂರ್ತಿ - ಭಾವೋದ್ರೇಕವಿಲ್ಲದ ವಿಮರ್ಶಾ ಧೀಮಂತಿಕೆ; ಗಿರಡ್ಡಿ ಗೋವಿಂದರಾಜ

ಭಾವೋದ್ರೇಕವಿಲ್ಲದ ವಿಮರ್ಶಾ ಧೀಮಂತಿಕೆ; ಗಿರಡ್ಡಿ ಗೋವಿಂದರಾಜ | Udayavani - ಉದಯವಾಣಿ: ಗಿರಡ್ಡಿ ಗೋವಿಂದರಾಜ ನನ್ನ ಅಂತರಂಗದ ಒಡನಾಡಿ ಆದದ್ದು ಯಾವಾಗ ಎಂದು ಯೋಚಿಸುತ್ತಿದ್ದೇನೆ. ಒಟ್ಟಿಗೇ ಅನೇಕ ನೆನಪುಗಳು ಮನಸ್ಸಿಗೆ ಮುತ್ತಿಗೆ ಹಾಕುತ್ತವೆ. ಮೊದಲು ರಿಂಗಣ ಹಾಕಿದ ನೆನಪು ಯಾವುದು ಹೊಳೆಯುತ್ತಲೇ ಇಲ್ಲ. ಕೆಲವರ ವಿಷಯದಲ್ಲಿ ಹೀಗಾಗುತ್ತದೆ. ಬೀಸುವ ತಂಗಾಳಿಯಂತೆ ಅವರು ಯಾವಾಗಲೋ ನಮ್ಮ ಮನಸ್ಸು ಹೊಕ್ಕುಬಿಟ್ಟಿರುತ್ತಾರೆ. ಆಯಾತ-ನಿರ್ಯಾತಗಳಲ್ಲಿ ಮನಸ್ಸಿನ ಒಳಕ್ಕೆ ಹೊರಕ್ಕೆ ಬಂದುಹೋಗುತ್ತ ಸಹಜವಾಗಿ ನಮ್ಮೊಂದಿಗೆ ಇದ್ದುಬಿಡುತ್ತಾರೆ. ಹಾಗೆ ಗಾಳಿಯಂತೆ ಗೊತ್ತೇ