stat Counter



Showing posts with label ಕೊಡಗು. Show all posts
Showing posts with label ಕೊಡಗು. Show all posts

Sunday, November 11, 2018

ಮನೆ ಕಟ್ಟುವ ಮೊದಲು ಸಂತ್ರಸ್ತರ ಮನಸ್ಸು ಕಟ್ಟಿ: ಸಾಹಿತಿ ಡಾ.ವೈದೇಹಿ

ಮನೆ ಕಟ್ಟುವ ಮೊದಲು ಸಂತ್ರಸ್ತರ ಮನಸ್ಸು ಕಟ್ಟಿ: ಸಾಹಿತಿ ಡಾ.ವೈದೇಹಿ | Vartha Bharati- ವಾರ್ತಾ ಭಾರತಿ: ಮಡಿಕೇರಿ, ನ.11: ಸಂತ್ರಸ್ತರಿಗೆ ಮನೆ, ಕಟ್ಟಡ ನಿರ್ಮಿಸುವ ಮೊದಲು ಸಂತ್ರಸ್ತರ ಮನಸ್ಸು ಮತ್ತು ಬದುಕು ಕಟ್ಟುವುದು ಆದ್ಯತೆಯಾಗಬೇಕೆಂದು ಕೇಂದ್ರ ಸಾಹಿತ್ಯ ಅಕಾಡಮಿ ಪ್ರಶಸ್ತಿ ವಿಜೇತ ಸಾಹಿತಿ ಡಾ.ವೈದೇಹಿ ಸಲಹೆ ನೀಡಿದ್ದಾರೆ. ಕೊಡಗಿಗೆ ಒದಗಿರುವ ಮಹಾಸಂಕಟದ ಸಂದರ್ಭ ಕ್ಷಾತ್ರ ತೇಜಸ್ಸಿನ ಸ್ಥಳೀಯರು ಜೀವನ ಛಲ ಬೆಳೆಸಿಕೊಂಡ ರೀತಿ ಅನನ್ಯವಾದದ್ದು ಎಂದು ಅವರು ಶ್ಲಾಘಿಸಿದ್ದಾರೆ. ಕಾಲೂರು ಗ್ರಾಮದಲ್ಲಿ ಪ್ರಾಜೆಕ್ಟ್ ಕೂರ್ಗ್ ಮತ್ತು ಭಾರತೀಯ ವಿದ್ಯಾಭವನ ಸಹಯೋಗದಲ್ಲಿ