ಸಖೀಗೀತ-SAKHEEGEETA-This blog contains articles, book reviews in kannada and english about kannada and Indian literature
stat Counter
//
var sc_project=11731401;
var sc_invisible=0;
var sc_security="395262f6";
var scJsHost = (("https:" == document.location.protocol) ? "https://secure." : "http://www.");
document.write(""+"script>");
//]]>
Showing posts with label ಪು. ತಿ. ನರಸಿಂಹಾಚಾರ್. Show all posts
Showing posts with label ಪು. ತಿ. ನರಸಿಂಹಾಚಾರ್. Show all posts
Saturday, June 20, 2020
Wednesday, April 17, 2019
Wednesday, March 13, 2019
Friday, June 22, 2018
Monday, November 27, 2017
Sunday, March 12, 2017
Thursday, October 27, 2016
Friday, October 14, 2016
Thursday, May 19, 2016
Friday, May 6, 2016
Tuesday, May 3, 2016
Thursday, March 17, 2016
Thursday, April 9, 2015
Sunday, March 29, 2015
ಪು. ತಿ.ನ - ರಾಮ ನನಗೆ ಸಮಕಾಲಿನ ವ್ಯಕ್ತಿ
ರಾಮ ನನಗೆ ಸಮಕಾಲೀನ ವ್ಯಕ್ತಿ.....ಪು.ತಿ.ನ.
ಒಬ್ಬ ಕವಿಯಾಗಿ ನಾನು ಒಂದು ‘ದೂರ’ದ ಪ್ರಜ್ಞೆಯನ್ನು , ‘ಸಂಪೂರ್ಣವಾಗಿ ಸೇರಿಹೋಗದ ಸೌಂದರ್ಯಾತ್ಮಕ ದೂರ’ವನ್ನು ಬೆಳೆಸಿಕೊಂಡಿದ್ದೇನೆ. ಸಾಂಪ್ರದಾಯಿಕ ದೃಷ್ಟಿಕೋನವು ರಾಮಾಯಣವನ್ನು ದೈವತ್ವಕ್ಕೇರಿಸಿದೆ. ಎಲ್ಲಕ್ಕಿಂತ ದುಃಖದ ಸಂಗತಿ ಅಂದರೆ ರಾಮಾಯಣವನ್ನು ನೈತಿಕ ತತ್ವಗಳನ್ನು ಸಮರ್ಥಿಸಲು ಬಳಸಿಕೊಳ್ಳಲಾಗುತ್ತದೆ. ನೈತಿಕತೆಯ ಬಗೆಗಿನ ಅನೇಕ ಸಿದ್ಧಾಂತಗಳನ್ನು ರಾಮಾಯಣದ ಮೂಲಕ ಹೇಳಲಾಗುತ್ತದೆ. ಇದು ಒಂದು ಅದ್ಭುತ ಕಲಾಕೃತಿಯಾಗಿ ಅದಕ್ಕಿರುವ ಸೌಂದರ್ಯವನ್ನು ನಾಶಮಾಡಿತು. ಅದನ್ನು ಒಂದು ಧರ್ಮಗ್ರಂಥವೆಂಬಂತೆ ಓದುತ್ತಾ ಬರಲಾಯಿತು; ಅದು ಒಂದು ಸಿದ್ಧಾಂತವನ್ನು ಮುಂದಿಡುತ್ತದೇನೋ ಎಂಬಂತೆ.
ಸ್ವಯಂ ವಾಲ್ಮೀಕಿಯೂ ಕೂಡ ರಾಮಾಯಣವನ್ನು ಈ ಮೇಲೆ ಹೇಳಿದ ರೀತಿಯಲ್ಲಿ ಪರಿಕಲ್ಪಿಸಿರಲಿಲ್ಲ. ವಾಲ್ಮೀಕಿ ಒಬ್ಬ ಮಹಾನ್ ವ್ಯಕಿಯ ಲೌಕಿಕವನ್ನು ದಾಟಲಿಚ್ಛಿಸುವ ಹುಡುಕಾಟದಲ್ಲಿದ್ದ. ಅದಕ್ಕೇ ತನ್ನ ಕೃತಿಯಲ್ಲಿ ಲೌಕಿಕ ಜಂಜಡಗಳನ್ನು ದಾಟಲಿಚ್ಚಿಸುವ ವ್ಯಕ್ತಿಯೊಬ್ಬನ ಹೋರಾಟಗಳಿಗೆ ಮತ್ತು ಬಿಕ್ಕಟ್ಟುಗಳಿಗೆ ಅಭಿವ್ಯಕ್ತಿ ನೀಡಿದ. ಈ ಅರ್ಥದಲ್ಲಿ ರಾಮ ನನಗೆ ಒಬ್ಬ ಸಮಕಾಲೀನ ವ್ಯಕ್ತಿಯಾಗಿ ಕಾಣುತ್ತಾನೆ. ರಾಮನನ್ನು ಒಬ್ಬ ದೇವನೆಂಬಂತೆ ನೋಡಲು ನನಗೆ ಸಾಧ್ಯವಾಗುವುದಿಲ್ಲ. ನನ್ನ ಮಟ್ಟಿಗೆ ಅವನೊಬ್ಬ ಸಮಕಾಲೀನ ವ್ಯಕ್ತಿ- ಪು.ತಿ.ನ.
೩೦.೦೩.೧೫
M.S. Rudreshvarasvamy [ face book }
Saturday, January 17, 2015
Sunday, November 17, 2013
Subscribe to:
Posts (Atom)