stat Counter



Showing posts with label ಲಲಿತ ಪ್ರಬಂಧ. Show all posts
Showing posts with label ಲಲಿತ ಪ್ರಬಂಧ. Show all posts

Friday, January 29, 2016

‘ನಮ್ಮ ಕಾರು ಸತ್ತುಹೋಗಿದ್ದು...’-ಸುಕನ್ಯಾ ಕಳಸ

‘ನಮ್ಮ ಕಾರು ಸತ್ತುಹೋಗಿದ್ದು...’: ಶೀರ್ಷಿಕೆ ಓದಿದ ಕೂಡಲೇ “ಕಾರು ಎಲ್ಲಾದ್ರೂ ಸಾಯುತ್ತಾ?! ಸಾಯೋಕೆ ಅದೇನು ಕಾರೇ ಅಥ್ವಾ ಎಮ್ಮೆ ಕರುವೇ?’’ ಅಂತ ಗಂಟು ಮುಖ ಮಾಡಿಕೊಳ್ಳಬೇಡಿ ಮಾರಾಯ್ರೇ... ಗಂಟುಮುಖ ಮಾಡಿಕೊಂಡಷ್ಟೂ ಅದು ನಮ್ಮ ಆರೋಗ್ಯ ಮತ್ತು ದುಡ್ಡಿನ ಗಂಟು ಎರಡನ್ನೂ ಕರಗಿಸುತ್ತೆ-ಒಂದು ಕರಗಿದರೆ ಇನ್ನೊಂದು ಕರಗುವುದು ಫ್ರೀ!

Saturday, January 23, 2016

‘ಲಲಿತ ಪ್ರಬಂಧಗಳೆಡೆಗೆ ವಿಮರ್ಶಕರ ನಿರ್ಲಕ್ಷ್ಯ’ { ಧಾರವಾಡ ಸಾಹಿತ್ಯ ಸಂಭ್ರಮ -2016 }

‘ಲಲಿತ ಪ್ರಬಂಧಗಳೆಡೆಗೆ ವಿಮರ್ಶಕರ ನಿರ್ಲಕ್ಷ್ಯ’: ‘ಸಾಹಿತ್ಯದಲ್ಲಿಯೂ ಶ್ರೇಣೀಕರಣವಿದೆ. ಅದರ ಏಣಿಯ ಕೆಳಗೆ ಅನೇಕ ಪ್ರಕಾರಗಳು ಉಳಿದುಕೊಂಡಿವೆ. ಅದರಲ್ಲಿ ಲಲಿತ ಪ್ರಬಂಧವೂ ಒಂದು’ ಎಂದು ಕರ್ನಾಟಕ ವಿಶ್ವವಿದ್ಯಾಲಯದ ಕನ್ನಡ ಅಧ್ಯಯನ ಪೀಠದ ಸಹಾಯಕ ಪ್ರಾಧ್ಯಾಪಕ ವೆಂಕಟಗಿರಿ ದಳವಾಯಿ ಅಭಿಪ್ರಾಯಪಟ್ಟರು.