stat Counter



Showing posts with label alvas nudisiri 2018. Show all posts
Showing posts with label alvas nudisiri 2018. Show all posts

Sunday, November 18, 2018

Alvas Nudisiri 2018- ಸತ್ಯಮಂಗಲ ಮಹಾದೇವ - ಕವಿಸಮಯ

ಇಂಗ್ಲಿಷ್ ಭಾಷೆ ವ್ಯಾಮೋಹಕ್ಕೆ ಬಿದ್ದು ಮಕ್ಕಳ ಸೃಜನಶೀಲತೆ ನಾಶವಾಗಿದೆ -ಕಂಬಾರ - { ಆಳ್ವಾಸ್ ನುಡಿಸಿರಿ -2018 }

ಸಮಕಾಲೀನ ಸಂದರ್ಭದಲ್ಲಿ ಮಹಿಳಾ ಬಿಕ್ಕಟ್ಟುಗಳು : ಡಾ.ಎಂ.ಉಷಾ {ಆಳ್ವಾಸ್ ನುಡಿಸಿರಿ -2018 }

ಸಮಕಾಲೀನ ಸಂದರ್ಭದಲ್ಲಿ ಮಹಿಳಾ ಬಿಕ್ಕಟ್ಟುಗಳು : ಡಾ.ಎಂ.ಉಷಾ | Vartha Bharati- ವಾರ್ತಾ ಭಾರತಿ: ಮೂಡುಬಿದಿರೆ, (ರತ್ನಾಕರವರ್ಣಿ ವೇದಿಕೆ) ನ. 18 : ಸಮಕಾಲೀನ ಸಂದರ್ಭದಲ್ಲಿಯೂ ಕೂಡಾ ಮಹಿಳೆಯರ ಬಗ್ಗೆ ಹಲವು  ವಿಚಾರಗಳ ಚರ್ಚೆಗಳು ನಡೆಯುತ್ತವೆ. ಮೀಟೂ, ಶಬರಿಮಲೆ ಪ್ರವೇಶ, ಅನೈತಿಕ ಸಂಬಂಧ, ಸ್ಯಾನಿಟರ್ ಪ್ಯಾಡ್, ತ್ರಿವಳಿ ತಲಾಕ್‍ನ ಮುಂತಾದ ವಿಷಯಗಳ ಬಗ್ಗೆ ಒಬ್ಬೊಬ್ಬರು ಒಂದೊಂದು ರೀತಿಯಾಗಿ ಮಾತನಾಡುವ ಮೂಲಕ ಮಹಿಳೆಯರ ವಿಷಯಗಳನ್ನು ಸರಕುಗಳಾಗಿ ನೋಡುತ್ತಿದ್ದಾರೆಯೇ ಎಂಬ ಅನುಮಾನಗಳು ಮೂಡುತ್ತಿವೆ ಎಂದು  ಡಾ.ಎಂ. ಉಷಾ  ಆತಂಕ ವ್ಯಕ್ತಪಡಿಸಿದರು.


Saturday, November 17, 2018

ಸೂಫಿ ಪರಂಪರೆ ಶಾಂತಿ ಪ್ರಿಯರಾದರೆ, ಶರಣರು ದಯೆಯೇ ಧರ್ಮದ ಮೂಲವೆಂದು ನಂಬಿದವರು: ರಂಜಾನ್ ದರ್ಗಾ { ಆಳ್ವಾಸ್ ನುಡಿಸಿರಿ -2018 }

ಸೂಫಿ ಪರಂಪರೆ ಶಾಂತಿ ಪ್ರಿಯರಾದರೆ, ಶರಣರು ದಯೆಯೇ ಧರ್ಮದ ಮೂಲವೆಂದು ನಂಬಿದವರು: ರಂಜಾನ್ ದರ್ಗಾ | Vartha Bharati- ವಾರ್ತಾ ಭಾರತಿ: ಮೂಡುಬಿದಿರೆ, ನ.17: ಕರ್ನಾಟಕದ ಸೂಫಿ ಸಂತರ ಗ್ರಂಥಗಳು ಇಂಗ್ಲಿಷ್‌ಗೆ ಅನುವಾದ ಗೊಂಡರೆ, ಪ್ರಪಂಚದಲ್ಲಿ ಅದಕ್ಕಿಂತ ದೊಡ್ಡ ಗ್ರಂಥ ಇನ್ನೊಂದು ಇರಲಾರದು ಎಂದು ಹಿರಿಯ ಸಾಹಿತಿ, ಚಿಂತಕ, ವಿಮರ್ಶಕ ರಂಜಾನ್ ದರ್ಗಾ ಅಭಿಪ್ರಾಯಿಸಿದ್ದಾರೆ. ‘ಆಳ್ವಾಸ್ ಪ್ರತಿಷ್ಠಾನ ಮೂಡುಬಿದಿರೆಯ ವಿದ್ಯಾಗಿರಿಯ ರತ್ನಾಕರಕರ್ಣಿ ವೇದಿಕೆ , ಸಂತ ಶಿಶುನಾಳ ಶರೀಫ ಸಭಾಂಗಣದಲ್ಲಿ ಆಯೋಜಿಸಿರುವ ಆಳ್ವಾಸ್ ನುಡಿಸಿರಿ 2018ರ ಆಧ್ಯಾತ್ಮ ಪರಂಪರೆಯಲ್ಲಿ ಸೂಫಿ’ ವಿಚಾರಗೋಷ್ಠಿಯಲ್ಲಿ ಮಾತನಾಡುತ್ತಿದ್ದರು.

ಡಾ / ಮೋಹನ ಆಳ್ವ -- ಆಳ್ವಾಸ್ ನುಡಿಸಿರಿ -16- 11-2018 - Alva's Nudisiri 2018

ಗಂಗರ ಕಾಲದಲ್ಲೇ ಕನ್ನಡ ಪ್ರವರ್ಧಮಾನ -ಷೆಟ್ಟರ್ { ಆಳ್ವಾಸ್ ನುಡಿಸಿರಿ -2018 }

Friday, November 16, 2018

{ ಆಳ್ವಾಸ್ ನುಡಿಸಿರಿ 2018 } ಇಂದು ನಾವು ಬಹುತ್ವ ಬಿಟ್ಟು ಏಕತ್ವ ಕಾಣಲು ಹೊರಟಿದ್ದೇವೆ; ಷ.ಶೆಟ್ಟರ್

ಇಂದು ನಾವು ಬಹುತ್ವ ಬಿಟ್ಟು ಏಕತ್ವ ಕಾಣಲು ಹೊರಟಿದ್ದೇವೆ; ಷ.ಶೆಟ್ಟರ್ | Udayavani - ಉದಯವಾಣಿ: ಮೂಡುಬಿದಿರೆ:ಒಂದು ಕನ್ನಡ ಭಾಷೆಯಲ್ಲಿ ಏಕತೆ ಮಾತ್ರವಿಲ್ಲ, ಅದು ನಮ್ಮ ಬಹುತ್ವದ ಭಾಷೆ, ನಮ್ಮ ಸಂಸ್ಕೃತಿಯನ್ನು ಬಿಂಬಿಸಿದೆ. ಒಂದು ಕನ್ನಡ ಬಹುತ್ವದ ಕನ್ನಡ. ನಾವೆಲ್ಲ ಮಾತನಾಡುವ ಭಾಷೆ ಕನ್ನಡ ಆದರೆ ಆಯಾ ಪ್ರಾಂತ್ಯಕ್ಕೆ, ಪ್ರದೇಶಕ್ಕೆ ಭಿನ್ನ, ಭಿನ್ನವಾಗಿದೆ. ಹೀಗೆ ಕನ್ನಡ ಭಾಷೆ ಭಿನ್ನ, ಭಿನ್ನ ಪ್ರದೇಶದ ಒಂದು ಕನ್ನಡವಾಗಿ ಬಹುತ್ವದಲ್ಲಿ ಅನಾವರಣಗೊಂಡಿದೆ ಎಂದು ಖ್ಯಾತ ಸಂಶೋಧಕ ಡಾ.ಷ.ಶೆಟ್ಟರ್ ಹೇಳಿದರು. ಅವರು ಶುಕ್ರವಾರ ಮೂಡುಬಿದಿರೆ ವಿದ್ಯಾಗಿರಿಯ ಶ್ರೀಮತಿ ಸುಂದರಿ

ಆಳ್ವಾಸ್ ನುಡಿಸಿರಿ 2018 - ಪುಸ್ತಕ ಪ್ರದರ್ಶನ Alvas nudisiri 2018- pushthaka jathre

ಇನ್ನೊಬ್ಬರು ನಡೆದ ಹಾದಿಯಲ್ಲಿ ನಡೆಯುವ ಬದಲು ನಿಮ್ಮ ಹಾದಿಯಲ್ಲಿ ನಡೆಯಿರಿ: ರಮೇಶ್ ಅರವಿಂದ್

ಇನ್ನೊಬ್ಬರು ನಡೆದ ಹಾದಿಯಲ್ಲಿ ನಡೆಯುವ ಬದಲು ನಿಮ್ಮ ಹಾದಿಯಲ್ಲಿ ನಡೆಯಿರಿ: ರಮೇಶ್ ಅರವಿಂದ್ | Vartha Bharati- ವಾರ್ತಾ ಭಾರತಿ: ಮೂಡುಬಿದಿರೆ, ನ. 16: ಏನೇ ಮಾತನಾಡಿದರೂ ನಾವು ನಂಬಿಕೆಯಿಟ್ಟು, ಹೃದಯದಿಂದ ಮಾತನಾಡಬೇಕು ನಮ್ಮ ಕೊರತೆ ನಮಗೆ ಕಾಣದ ಈ ಕಾಲ ಘಟ್ಟದಲ್ಲಿ ಎಲ್ಲವನ್ನು ತಾಳ್ಮೆಯಿಂದ ನಿಭಾಯಿಸಬೇಕು, ಬೇರೆಯವರ ಹಾದಿಯಲ್ಲಿ ನಡೆವ ಬದಲು ನಿಮ್ಮ ಹಾದಿಯಲ್ಲಿ ನೀವು ನಡೆದರೆ ಉತ್ತಮ ಎಂದು ಚಲನಚಿತ್ರ ನಟ, ನಿರ್ದೇಶಕ ರಮೇಶ್ ಅರವಿಂದ್ ಹೇಳಿದರು. ಅವರು ಆಳ್ವಾಸ್ ನುಡಿಸಿರಿಯ ಮೊದಲ ದಿನ ನಡೆದ ನನ್ನ ಕಥೆ- ನಿಮ್ಮ ಜೊತೆ ಕಾರ್ಯಕ್ರಮದಲ್ಲಿ ತಮ್ಮ ಜೀವನಾನುಭವವನ್ನು ಹಂಚಿಕೊಂಡರು. ಈ ಜಗತ್ತಿನಲ್ಲಿ