stat Counter



Showing posts with label alvas nudisiri 2018. Show all posts
Showing posts with label alvas nudisiri 2018. Show all posts

Sunday, November 18, 2018

ಆಳ್ವಾಸ್ ನುಡಿಸಿರಿಯು ಕನ್ನಡಿಗರ ವಿವೇಕವನ್ನು ಪರಿಚಯಿಸಿದೆ: ಡಾ. ಮಲ್ಲಿಕಾ.ಎಸ್.ಘಂಟಿ { ಆಳ್ವಾಸ್ ನುಡಿಸಿರಿ 2018 }

ಆಳ್ವಾಸ್ ನುಡಿಸಿರಿಯು ಕನ್ನಡಿಗರ ವಿವೇಕವನ್ನು ಪರಿಚಯಿಸಿದೆ: ಡಾ. ಮಲ್ಲಿಕಾ.ಎಸ್.ಘಂಟಿ | Vartha Bharati- ವಾರ್ತಾ ಭಾರತಿ: ಮೂಡುಬಿದಿರೆ, ನ. 18: ರಾಮಾಯಣದಿಂದ ಹಿಡಿದು ಜಾನಪದ ಜಗತ್ತಿನ ವರೆಗೆ ಸಾಹಿತ್ಯವನ್ನು ಪರಿಚಯಿಸಿದ ಆಳ್ವಾಸ್ ನುಡಿಸಿರಿ ಕನ್ನಡ ಸಾಹಿತ್ಯವನ್ನು ಯಾವ ರೀತಿಯಾಗಿ ನೋಡಬೇಕು ಎಂಬುದನ್ನು ಪುರಾವೆ ಸಹಿತವಾಗಿ ಕನ್ನಡ ನಾಡಿನ ಜನತೆಯ ಮಂದೆ ಇರಿಸಿದೆ. ನುಡಿಸಿರಿಗೆ ಬಂದು ಕನ್ನಡ ನಾಡಿನ ಜನರು ವಿವೇಕವಂತರಾಗಿರುದಲ್ಲದೆ ಕನ್ನಡಿಗರ ವಿವೇಕವನ್ನು ಆಳ್ವಾಸ್ ನುಡಿಸಿರಿಯು ಪರಿಚಯಿಸಿದೆ ಎಂದು ಸಮ್ಮೇಳನಾಧ್ಯಕ್ಷೆ ಡಾ. ಮಲ್ಲಿಕಾ. ಎಸ್. ಘಂಟಿ ಅಭಿಪ್ರಾಯಪಟ್ಟರು. ವಿದ್ಯಾಗಿರಿಯಲ್ಲಿ ಸತತ



Friday, November 16, 2018

ಆಳ್ವಾಸ್ ನುಡಿಸಿರಿ 2018 - ಕನ್ನಡ ಪದ ಸೃಷ್ಟಿ- ಸ್ವೀಕರಣ, ಬಳಕೆ- ಪ್ರೊ.ಕೃಷ್ಣೇಗೌಡ

ಕನ್ನಡ ಪದ ಸೃಷ್ಟಿ- ಸ್ವೀಕರಣ, ಬಳಕೆ- ಪ್ರೊ.ಕೃಷ್ಣೇಗೌಡ | Vartha Bharati- ವಾರ್ತಾ ಭಾರತಿ: ಮೂಡುಬಿದಿರೆ, ನ. 16: ಭಾಷೆಯನ್ನು ಬಳಸದೇ ಇದ್ದರೆ ಭಾಷೆ ಬೆಳೆಯಲು ಸಾಧ್ಯವಿಲ್ಲ. ಶಿಷ್ಠ ಜ್ಞಾನರಿಗೆ ಭಾಷೆಯ ಬಳಕೆಯೂ ಇಲ್ಲ, ಭಾಷಾಜ್ಞಾನದ ಬಗ್ಗೆ ಅರಿವು ತುಂಬಾ ಕಡಿಮೆ. ಇವರಿಗಿಂತ ಹೆಚ್ಚು  ಗ್ರಾಮೀಣ ಪ್ರದೇಶದ ಜನರು ಪದಗಳನ್ನು ಮಾತಿನ ಮೂಲಕವೇ ಸೃಷ್ಠಿಸುತ್ತಾರೆ. ಈ ಜನರ ಭಾಷೆಗಳಲ್ಲಿ ಭಾವನೆಗಳಿರುತ್ತವೆ. ಆದ್ದರಿಂದ ಇವರು ಸೃಷ್ಟಿಸುವ ಪದಗಳು ವೇಗವಾಗಿ ವಿಸ್ತರವಾಗುತ್ತದೆ ಎಂದು ಸಾಹಿತಿ ಪ್ರೊ.ಎಂ. ಕೃಷ್ಣೇ ಗೌಡ ಹೇಳಿದರು. ಆಳ್ವಾಸ್ ನುಡಿಸಿರಿಯಲ್ಲಿ ಕನ್ನಡ

ಆಳ್ವಾಸ್ ನುಡಿಸಿರಿ 2018 - ಹಲ್ಮಿಡಿ ಶಾಸನದಿಂದಲೇ ಕನ್ನಡ ಭಾಷೆ ಉಗಮ ಎನ್ನುವುದು ಅರ್ಧಸತ್ಯ: ಡಾ.ಷ. ಶೆಟ್ಟರ್

ಹಲ್ಮಿಡಿ ಶಾಸನದಿಂದಲೇ ಕನ್ನಡ ಭಾಷೆ ಉಗಮ ಎನ್ನುವುದು ಅರ್ಧಸತ್ಯ: ಡಾ.ಷ. ಶೆಟ್ಟರ್ | Vartha Bharati- ವಾರ್ತಾ ಭಾರತಿ: ಮೂಡುಬಿದಿರೆ, ನ.16: ಮೂಡುಬಿದಿರೆಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಆಯೋಜಿತ 15ನೆ ವರ್ಷದ ನಾಡು-ನುಡಿ-ಸಂಸ್ಕೃತಿಯ ಸಮ್ಮೇಳನ ‘ಆಳ್ವಾಸ್ ನುಡಿಸಿರಿ’ಗೆ ಮೂಡುಬಿದಿರೆಯ ಸುಂದರಿ ಆನಂದ ಆಳ್ವ ಆವರಣದಲ್ಲಿರುವ ಸಂತ ಶಿಶುನಾಳ ಶರೀಫ ಸಭಾಂಗಣದ ರತ್ನಾಕರವರ್ಣಿ ವೇದಿಕೆಯಲ್ಲಿಂದು ಬೆಳಗ್ಗೆ ಅದ್ದೂರಿ ಚಾಲನೆ ಸಿಕ್ಕಿತು. ‘ಕರ್ನಾಟಕ ದರ್ಶನ: ಬಹುರೂಪಿ ಆಯಾಮಗಳು’ ಎಂಬ ಪರಿಕಲ್ಪನೆಯಲ್ಲಿ ಇಂದಿನಿಂದ ಮೂರು ದಿನಗಳ ಕಾಲ ನಡೆಯುವ ಸಮ್ಮೇಳನವನ್ನು ಖ್ಯಾತ ಸಂಶೋಧಕ ಡಾ.ಷ.ಶೆಟ್ಟರ್

ಆಳ್ವಾಸ್ ನುಡಿಸಿರಿ 2018 - ಅಧ್ಯಕ್ಷ ಭಾಷಣ - ಡಾ / ಮಲ್ಲಿಕಾ ಘಂಟಿ - Alvas Nudisiri 2018 | Dr Mallika S Ghanti speech Part-1

ಆಳ್ವಾಸ್ ನುಡಿಸಿರಿ 2018 ,-ಷ. ಶೆಟ್ಟರ್ , ಮಲ್ಲಿಕಾ ಘಂಟಿ , ತೋಳ್ಪಾಡಿ - Alvas Nudisiri 2018 Live from Vidyagiri, Moodabidri

ಮೂಡಬಿದ್ರಿಯಲ್ಲಿ ಆಳ್ವಾಸ್‌ ನುಡಿ ಸಿರಿಗೆ ಅದ್ದೂರಿ ಚಾಲನೆ | Alvas Nudisiri 2018..

Thursday, November 15, 2018

Live -ಆಳ್ವಾಸ್ ನುಡಿಸಿರಿ 16- 11-2018 ನೇರ ಪ್ರಸಾರ Namma Kudla

ಆಳ್ವಾಸ್ ವಿಧ್ಯಾಸಿರಿಯಲ್ಲಿ ನಟಿ ವಿನಯ ಪ್ರಸಾದ್ ಭಾಷಣ 15- 11-2018

ಮಕ್ಕಳೇ ಮುಂದಿನ ಆಸ್ತಿಯಾಗಲಿ : ಎ.ಕೆ ರಾಮೇಶ್ವರ { ಆಳ್ವಾಸ್ ನುಡಿಸಿರಿ 2018 |

ಮಕ್ಕಳೇ ಮುಂದಿನ ಆಸ್ತಿಯಾಗಲಿ : ಎ.ಕೆ ರಾಮೇಶ್ವರ | Vartha Bharati- ವಾರ್ತಾ ಭಾರತಿ: ಮೂಡುಬಿದಿರೆ, ನ.15: ವಿದ್ಯಾರ್ಥಿಸಿರಿಯಲ್ಲಿ ನೃತ್ಯ, ಸಂಗೀತ, ಕವನವನ್ನು ಪ್ರಸ್ತುತಪಡಿಸಿದ್ದು, ಅದು ಮಕ್ಕಳಲ್ಲಿ ಕೊನೆಯವರೆಗೂ ಮುಂದುವರೆಸಿಕೊಂಡು ಹೋಗಬೇಕು.ಮಕ್ಕಳು ಮುಂದೆ ತಮ್ಮ ವೃತ್ತಿ ಜೀವನದಲ್ಲಿ ಆಸ್ತಿ ಮಾಡುವುದರ ಬದಲು, ಮಕ್ಕಳೇ  ಮುಂದಿನ ಆಸ್ತಿಯಾಗಬೇಕು, ವಿದ್ಯಾರ್ಥಿಸಿರಿಯಲ್ಲಿ ಹೆಚ್ಚಿನ ಸಂಖ್ಯೆಯ ವಿದ್ಯಾರ್ಥಿಗಳು ಭಾಗವಹಿಸಿದ್ದನ್ನು ನೋಡಿದಾಗ ಡಾ.ಮೋಹನ್ ಆಳ್ವರಿಗೆ ಮಕ್ಕಳ ಮೇಲೆ ಇರುವಂತಹ ವಿಶ್ವಾಸ ಹಾಗೂ ಪ್ರೀತಿ ಅನನ್ಯವಾದುದು ಎಂದು ವಿದ್ಯಾರ್ಥಿಸಿರಿ

LIVE_ ಆಳ್ವಾಸ್ ವಿದ್ಯಾರ್ಥಿ ಸಿರಿ - ನೇರ ಪ್ರಸಾರ Namma Kudla