ಸಖೀಗೀತ-SAKHEEGEETA-This blog contains articles, book reviews in kannada and english about kannada and Indian literature
stat Counter
//
var sc_project=11731401;
var sc_invisible=0;
var sc_security="395262f6";
var scJsHost = (("https:" == document.location.protocol) ? "https://secure." : "http://www.");
document.write(""+"script>");
//]]>
Showing posts with label d. v. gundappa. Show all posts
Showing posts with label d. v. gundappa. Show all posts
Monday, September 24, 2018
Thursday, January 25, 2018
Saturday, July 23, 2016
ಜಿ. ಬಿ. ಹರೀಶ್ -- ಡಿವಿಜಿ-ಅಂಬೇಡ್ಕರ್ ನಂಟು
ಡಿವಿಜಿ-ಅಂಬೇ
ಡ್ಕರ್ ನಂಟು | Vijayavani (ವಿಜಯವಾಣಿ) Kannada No 1 Daily
B. R. Ambedkar and Kannada Writer D. V. Gundappa -- G. B. Harish
B. R. Ambedkar and Kannada Writer D. V. Gundappa -- G. B. Harish
Thursday, June 30, 2016
ಡಿ. ವಿ. ಜಿ --" ಬರಿಯ ಹೆಣ್ ಬರಿಯ ಗಂಡೆಂಬುದಿಳೆಯೊಳಿಲ್ಲ "
ಡಿ.ವಿ.ಜಿ ಬೆಳಗು:-
ಬರಿಯ ಹೆಣ್ ಬರಿಯ ಗಂಡೆಂಬುದಿಳೆಯೊಳಗಿಲ್ಲ
ಬೆರಕೆಯೆಲ್ಲಮರ್ಧ ನಾರೀಶನಂತೆ
ನರತೆಯಣು ನಾರಿಯಲಿ
ನಾರೀತ್ವ ನರನೊಳಣು
ತಿರುಚಿತಿರುವುದು ಮನವ
ಮಂಕುತಿಮ್ಮ
(ಭೂಮಿಯೊಳಗೆ ಪರಿಪೂರ್ಣ ಗಂಡು ಮತ್ತು ಪರಿಪೂರ್ಣ ಹೆಣ್ಣು ಎಂಬವರಿಲ್ಲ. ಇಬ್ಬರೂ ಬೆರಕೆಯಾಗಿರುವ ಸ್ವಭಾವವನ್ನು ಹೊಂದಿರುವರು. ಎಲ್ಲರೂ ಅರ್ಧನಾರೀಶ್ವರರಂತೆ. ಪುರುಷ ಸ್ವಭಾವ ಸ್ತ್ರೀಯರಲ್ಲೂ, ಸ್ತ್ರೀ ಸ್ವಭಾವ ಪುರುಷನಲ್ಲೂ ಸಹಜವಾಗಿ ಇದ್ದೇ ಇರುತ್ತದೆ. ಹೀಗಿರುವುದರಿಂದಲೇ ಅದು ಮನಸ್ಸನ್ನು ಮಥಿಸುತ್ತಾ, ತಿರುಚುತ್ತಾ ಇರುತ್ತವೆ. ಇದಕ್ಕೆ ಉತ್ತಮ ಉದಾಹರಣೆ- ಅಪ್ಪನೊಳಗೊಬ್ಬಾಕೆ ಅಮ್ಮನಿರುವುದು. ತಾಯಿಯ ವಾತ್ಸಲ್ಯವನ್ನಾತ ಧಾರೆಯೆರೆಯುವುದು. ಅಮ್ಮನೊಳಗೊಬ್ಬ ಅಪ್ಪನಿರುವುದು. ಬದುಕನ್ನು ಧೈರ್ಯದಿಂದ ಆಕೆ ಎದುರಿಸಿ ಮಕ್ಕಳನ್ನು ಕಾಪಾಡುವುದು. ಪರಿಸ್ಥಿತಿ ಗೆ ಅನುಗುಣವಾಗಿ ನಮ್ಮೊಳಗಿರುವ ಈ ಗುಣ ಜಾಗೃತವಾಗುತ್ತದೆ. ಪ್ರಕಟಗೊಳ್ಳುತ್ತದೆ.
{ ಕವಿತಾ ಅಡೂರು ಅವರ Facebook ನಿಂದ }
ಬರಿಯ ಹೆಣ್ ಬರಿಯ ಗಂಡೆಂಬುದಿಳೆಯೊಳಗಿಲ್ಲ
ಬೆರಕೆಯೆಲ್ಲಮರ್ಧ ನಾರೀಶನಂತೆ
ನರತೆಯಣು ನಾರಿಯಲಿ
ನಾರೀತ್ವ ನರನೊಳಣು
ತಿರುಚಿತಿರುವುದು ಮನವ
ಮಂಕುತಿಮ್ಮ
(ಭೂಮಿಯೊಳಗೆ ಪರಿಪೂರ್ಣ ಗಂಡು ಮತ್ತು ಪರಿಪೂರ್ಣ ಹೆಣ್ಣು ಎಂಬವರಿಲ್ಲ. ಇಬ್ಬರೂ ಬೆರಕೆಯಾಗಿರುವ ಸ್ವಭಾವವನ್ನು ಹೊಂದಿರುವರು. ಎಲ್ಲರೂ ಅರ್ಧನಾರೀಶ್ವರರಂತೆ. ಪುರುಷ ಸ್ವಭಾವ ಸ್ತ್ರೀಯರಲ್ಲೂ, ಸ್ತ್ರೀ ಸ್ವಭಾವ ಪುರುಷನಲ್ಲೂ ಸಹಜವಾಗಿ ಇದ್ದೇ ಇರುತ್ತದೆ. ಹೀಗಿರುವುದರಿಂದಲೇ ಅದು ಮನಸ್ಸನ್ನು ಮಥಿಸುತ್ತಾ, ತಿರುಚುತ್ತಾ ಇರುತ್ತವೆ. ಇದಕ್ಕೆ ಉತ್ತಮ ಉದಾಹರಣೆ- ಅಪ್ಪನೊಳಗೊಬ್ಬಾಕೆ ಅಮ್ಮನಿರುವುದು. ತಾಯಿಯ ವಾತ್ಸಲ್ಯವನ್ನಾತ ಧಾರೆಯೆರೆಯುವುದು. ಅಮ್ಮನೊಳಗೊಬ್ಬ ಅಪ್ಪನಿರುವುದು. ಬದುಕನ್ನು ಧೈರ್ಯದಿಂದ ಆಕೆ ಎದುರಿಸಿ ಮಕ್ಕಳನ್ನು ಕಾಪಾಡುವುದು. ಪರಿಸ್ಥಿತಿ ಗೆ ಅನುಗುಣವಾಗಿ ನಮ್ಮೊಳಗಿರುವ ಈ ಗುಣ ಜಾಗೃತವಾಗುತ್ತದೆ. ಪ್ರಕಟಗೊಳ್ಳುತ್ತದೆ.
{ ಕವಿತಾ ಅಡೂರು ಅವರ Facebook ನಿಂದ }
Friday, October 24, 2014
Wednesday, May 7, 2014
Monday, December 31, 2012
Sunday, October 28, 2012
Subscribe to:
Posts (Atom)