stat Counter



Showing posts with label dharawad sahitya sambhrama 2016. Show all posts
Showing posts with label dharawad sahitya sambhrama 2016. Show all posts

Saturday, January 23, 2016

ಮಾಧ್ಯಮಗಳ ವಿರುದ್ಧ ಆಕ್ರೋಶಕ್ಕೆ ವೇದಿಕೆಯಾದ ಗೋಷ್ಠಿ

ಮಾಧ್ಯಮಗಳ ವಿರುದ್ಧ ಆಕ್ರೋಶಕ್ಕೆ ವೇದಿಕೆಯಾದ ಗೋಷ್ಠಿ: ‘ಮುದ್ರಣ ಮಾಧ್ಯಮಗಳಿಗಿಂತ ವಿದ್ಯುನ್ಮಾನ ಮಾಧ್ಯಮ ಹೆಚ್ಚು ಅಪಾಯಕಾರಿ’ ಎಂದು ರಂಗಕರ್ಮಿ, ಲೇಖಕ ಬಿ. ಸುರೇಶ್ ಹೇಳಿದರು.

‘ಲಲಿತ ಪ್ರಬಂಧಗಳೆಡೆಗೆ ವಿಮರ್ಶಕರ ನಿರ್ಲಕ್ಷ್ಯ’ { ಧಾರವಾಡ ಸಾಹಿತ್ಯ ಸಂಭ್ರಮ -2016 }

‘ಲಲಿತ ಪ್ರಬಂಧಗಳೆಡೆಗೆ ವಿಮರ್ಶಕರ ನಿರ್ಲಕ್ಷ್ಯ’: ‘ಸಾಹಿತ್ಯದಲ್ಲಿಯೂ ಶ್ರೇಣೀಕರಣವಿದೆ. ಅದರ ಏಣಿಯ ಕೆಳಗೆ ಅನೇಕ ಪ್ರಕಾರಗಳು ಉಳಿದುಕೊಂಡಿವೆ. ಅದರಲ್ಲಿ ಲಲಿತ ಪ್ರಬಂಧವೂ ಒಂದು’ ಎಂದು ಕರ್ನಾಟಕ ವಿಶ್ವವಿದ್ಯಾಲಯದ ಕನ್ನಡ ಅಧ್ಯಯನ ಪೀಠದ ಸಹಾಯಕ ಪ್ರಾಧ್ಯಾಪಕ ವೆಂಕಟಗಿರಿ ದಳವಾಯಿ ಅಭಿಪ್ರಾಯಪಟ್ಟರು.