ಸಖೀಗೀತ-SAKHEEGEETA-This blog contains articles, book reviews in kannada and english about kannada and Indian literature
stat Counter
//
var sc_project=11731401;
var sc_invisible=0;
var sc_security="395262f6";
var scJsHost = (("https:" == document.location.protocol) ? "https://secure." : "http://www.");
document.write(""+"script>");
//]]>
Showing posts with label kannada books 2017. Show all posts
Showing posts with label kannada books 2017. Show all posts
Wednesday, November 15, 2017
Tuesday, November 14, 2017
Sunday, November 12, 2017
ಶುಭಶ್ರೀ ಪ್ರಸಾದ್ - ಹಣತೆ ಬೆಳಕು { ಕವನ ಸಂಕಲನ -2017 }
![]() |
| ಷುಭಶ್ರೀ ಪ್ರಸಾದ್- ಹಣತೆ ಬೆಳಕು -shubhashri prasad |
ಡಾ / ಶುಭಶ್ರೀ ಪ್ರಸಾದ್ - ಹಣತೆ ಬೆಳಕು { ಕವನ ಸಂಕಲನ }
Hanathe Belaku-{ Colletion of Kannada Poems } by Dr. Shubhashri Prasad , Mandya
Published by - Ideal Publications , no-337 , Laxmi Janardhanaswami Temple Road , Mandya -571401 .Mo No-9448101147 . First impression -2017 ,Pages-112 ,Price-rs.100 , Copy right- author
" ಇದು ಡಾ/ ಷುಭಶ್ರೀ ಪ್ರಸಾದ್ ಅವರ ಮೊದಲ ಸಂಕಲನ. ಆದರೆ ಕಾವ್ಯ ಕಟ್ಟು ವ ಕೆಲಸ ಇಲ್ಲಿ ಗಾಢವಾಗಿ ಆವರಿಸಿಕೊಂಡಿದೆ " - ಡಾ/ ಮಲ್ಲೇಪುರಂ . ಜಿ. ವೆಂಕಟೇಶ { ಮುನ್ನುಡಿಯಲ್ಲಿ }
Saturday, November 11, 2017
Sunday, October 29, 2017
ಸರೋಜಾ. ಆರ್. ಆಚಾರ್ಯ - ಮಮತೆಯ ನಿರೀಕ್ಷೆ
![]() |
saroja. r. acharya , ಸರೊಜಾ. ಆರ್. ಆಚಾರ್ಯ ,ಮಮತೆಯ ನಿರೀಕ್ಷೆ - ಸರೋಜಾ ಆಚಾರ್ಯsaroja . r. acharya , Published by Durga Book House , Vijayanagar , Bangalore -40 ,cell-9448974425 , First Edition- 2015 , Pages-112 , Price- rs 80Saroja. R. Acharya -Bhagyasri , 1-2-50B , KADIYALI , UDUPI- 576102 |
Friday, October 27, 2017
Saturday, October 21, 2017
Friday, October 20, 2017
Thursday, October 12, 2017
Tuesday, October 3, 2017
Sunday, September 24, 2017
Tuesday, July 25, 2017
ಹೊನ್ನ ಕಣಜ { ಪ್ರಜಾವಾಣಿ ದೀಪಾವಳಿ ಕಥಾ ಸ್ಪರ್ಧೆಯಲ್ಲಿ ಬಹುಮಾನ ಪಡೆದ ಕಥೆಗಳ ಸಂಕಲನ }

ಹೊಸಗನ್ನಡ ಸಾಹಿತ್ಯದ ಸಣ್ಣಕಥೆಗಳ ಪರಂಪರೆಗೆ `ಪ್ರಜಾವಾಣಿ ದೀಪಾವಳಿ ಕಥಾಸ್ಪರ್ಧೆ' ನೀಡಿರುವ ಕೊಡುಗೆ ಅಸಾಧಾರಣ. ದೀಪಾವಳಿ ವಿಶೇಷಾಂಕಕ್ಕೂ ಕನ್ನಡದ ಸಣ್ಣಕಥೆಗಳಿಗೂ ಕರುಳುಬಳ್ಳಿಯ ಸಂಬಂಧವಿದೆ ಅನ್ನಿಸುವಂತೆ ಪ್ರಮುಖ ಕಥೆಗಾರರ ಅನನ್ಯ ಕಥೆಗಳು ವಿಶೇಷಾಂಕಗಳ ಒಡಲಲ್ಲಿ ಅರಳಿವೆ. ದೀಪಾವಳಿ ಕಥಾಸ್ಪರ್ಧೆಗೆ ಅರವತ್ತು ವರ್ಷಗಳು ತುಂಬಿದ ಈ ಸಂದರ್ಭದಲ್ಲಿ, ಕಥಾಸ್ಪರ್ಧೆಯಲ್ಲಿ ಬಹುಮಾನ ಪಡೆದ ಕಥೆಗಳನ್ನು ಮೂರು ಸಂಪುಟಗಳಲ್ಲಿ ಸಂಕಲನ ಮಾಡಿ ಕನ್ನಡ ಓದುಗರ ಕೈಗಿಡುವುದು "ಪ್ರಜಾವಾಣಿ ಪ್ರಕಾಶನ" ದ ಮತ್ತು ಪ್ರಜಾವಾಣಿಯ ಸಂಪಾದಕರಾದ ಕೆ. ಎನ್. ಶಾಂತ ಕುಮಾರ್ ಅವರ ಕನಸಿನ ಯೋಜನೆ. ಸಣ್ಣಕಥೆಗಳ ಈ "ಹೊನ್ನ ಕಣಜ"ದ ಪ್ರಥಮ ಸಂಪುಟ ಪ್ರಕಟವಾಗಿದೆ.
ಪ್ರಜಾವಾಣಿ ದೀಪಾವಳಿ ವಿಶೇಷಾಂಕದ ಈ ಕಥನ ಕಾಲ, ಕಾಲದ ಕಥನವೂ ಆಗಿದೆ ಎಂದರೆ ಅತಿಶಯೋಕ್ತಿ ಅಲ್ಲ. ವಸ್ತು ಮತ್ತು ವಿನ್ಯಾಸದಲ್ಲಿ ಅದು ಕಾಲದ ಜೊತೆ ಹೆಜ್ಜೆ ಹಾಕಿದೆ. ಹೊಸಗನ್ನಡ ಸಾಹಿತ್ಯದ ಎಲ್ಲ ಚಳುವಳಿಗಳ ಆಶಯಗಳು ಇಲ್ಲಿ ಅಭಿವ್ಯಕ್ತಿ ಪಡೆದಿವೆ. ನೂರಾರು ಪ್ರತಿಭಾವಂತರು ಈ ಕಥಾಸ್ಪರ್ಧೆಯಲ್ಲಿ ಭಾಗವಹಿಸಿ ಬಹುಮಾನ ಪಡೆದಿದ್ದಾರೆ. ಅತ್ಯುತ್ತಮ ಸಾಹಿತಿಗಳು ತೀರ್ಪುಗಾರರಾಗಿ ಪಾಲ್ಗೊಂಡಿದ್ದಾರೆ. ಕನ್ನಡ ನಾಡಿನ ಸಮಸ್ತ ಸೃಜನಶೀಲ ಬರಹಗಾರರನ್ನು ಒಳಗೊಳ್ಳುವ ವಾರ್ಷಿಕ ಸಾಹಿತ್ಯ ಕೈಂಕರ್ಯವಾಗಿ ಪ್ರಜಾವಾಣಿ ದೀಪಾವಳಿ ಕಥಾಸ್ಪರ್ಧೆ ಮುಂದುವರೆಯುತ್ತಿದೆ. ಅದರ ಅದ್ಭುತ ಬಹುಮಾನಿತ ಕಥೆಗಳು "ಹೊನ್ನ ಕಣಜ" ಸಂಪುಟಗಳಲ್ಲಿ ಸೇರಲಿವೆ.
"ಹೊನ್ನ ಕಣಜ" ದ ಪ್ರಥಮ ಸಂಪುಟಕ್ಕೆ ಪ್ರಖ್ಯಾತ ಕಲಾವಿದ ಗುರುದಾಸ್ ಶೆಣೈ ಅವರ ಕಲಾಕೃತಿಯ ಮುಖಪುಟವಿದೆ. ಒಟ್ಟು ೫೦ ಕಥೆಗಳಿರುವ ಡೆಮಿ ೧/೮ ಆಕಾರದ ಪುಸ್ತಕದಲ್ಲಿ ೪೯೦ ಪುಟಗಳಿವೆ. ಬೆಲೆ ರೂ. ೪೦೦. ಇದರ ವಿತರಕರಾದ ನವಕರ್ನಾಟಕದ ಎಲ್ಲ ಪುಸ್ತಕ ಮಳಿಗೆಗಳಲ್ಲಿ, ಎಲ್ಲ ನಗರಗಳ ಪ್ರಮುಖ ಪುಸ್ತಕದ ಅಂಗಡಿಗಳಲ್ಲಿ "ಹೊನ್ನ ಕಣಜ" ದ ಪ್ರಥಮ ಸಂಪುಟ ಲಭ್ಯವಿದೆ. ನವಕರ್ನಾಟಕದ ಆನ್ ಲೈನ್ ಸೇವೆಯಲ್ಲೂ ಇದನ್ನು ಖರೀದಿಸಬಹುದು.
"ಪ್ರಜಾವಾಣಿ ಪ್ರಕಾಶನ" ಇದುವರೆಗೆ ಸ್ಕೂಪ್ (ಕುಲದೀಪ್ ನಯ್ಯರ್), ವಚನ ಸಾಹಿತ್ಯ ಸಂವಾದ, ಜಾತಿ ಸಂವಾದ, ಸಮಾನತೆ ಕನಸನ್ನು ಮತ್ತೆ ಕಾಣುತ್ತ... (ಅತಿಥಿ ಸಂಪಾದಕ: ದೇವನೂರು ಮಹಾದೇವ, ತೃತೀಯ ಮುದ್ರಣ), ನಾರೀಕೇಳಾ (ಎಂ. ಎಸ್. ಆಶಾದೇವಿ) ಮತ್ತು ಅಂಕುರ (ಡಾ. ಎಸ್. ಎಸ್. ವಾಸನ್) ಪುಸ್ತಕಗಳನ್ನು ಪ್ರಕಟಿಸಿದೆ.
- ಪೂರ್ಣಿಮಾ ಆರ್ { From Face Book }
Thursday, July 20, 2017
Tuesday, July 4, 2017
Friday, June 30, 2017
Sunday, June 25, 2017
Sunday, June 18, 2017
Thursday, April 13, 2017
Friday, March 17, 2017
Subscribe to:
Posts (Atom)








