ಸಖೀಗೀತ-SAKHEEGEETA-This blog contains articles, book reviews in kannada and english about kannada and Indian literature
stat Counter
//
var sc_project=11731401;
var sc_invisible=0;
var sc_security="395262f6";
var scJsHost = (("https:" == document.location.protocol) ? "https://secure." : "http://www.");
document.write(""+"script>");
//]]>
Showing posts with label kannada short story. Show all posts
Showing posts with label kannada short story. Show all posts
Wednesday, August 12, 2020
Monday, June 1, 2020
Sunday, April 26, 2020
Monday, July 1, 2019
ಸವಿತಾ ನಾಗಭೂಷಣ ---ಬಾಂಧವ್ಯ ( ಅತಿ ಸಣ್ಣ ಕತೆ) -------
ಬಾಂಧವ್ಯ ( ಅತಿ ಸಣ್ಣ ಕತೆ)
-------
-------
ಶಶಾಂಕ ದಿನಾಲು ಮನೆಯಿಂದ ಕಛೇರಿಗೆ ಹೊರಡುವುದು ಬೆಳಿಗ್ಗೆ ಎಂಟೂವರೆಗೆ. ಮಡಿವಾಳ ಮೇಲು ಸೇತುವೆ ಬಳಿ ಬಂದಾಗ ಸರಿಸುಮಾರು ಸಿಗ್ನಲ್ ಬೀಳುತ್ತದೆ. ಅದೇ ಆ ಮುದುಕಿ ಕಾರಿನ ಬಳಿ ಬಂದು ಟಕ್ ಟಕ್ ಟಕ್ ಎಂದು ಮೂರು ಸಲ ಕಿಟಕಿ ಗಾಜು ಕುಟ್ಟುತ್ತಾಳೆ. ಶಶಾಂಕ ಐದು ರೂಪಾಯಿಯ ನಾಣ್ಯ ನೀಡುತ್ತಾನೆ. ಅವಳು. ನಮಸ್ಕಾರ ಮಾಡಿ ಜಾಗ ಖಾಲಿ ಮಾಡುತ್ತಾಳೆ. ಆ ಮುದುಕಿಗೆ ಏನಿಲ್ಲ ಅಂದರೂ ಎಂಭತ್ತರ ಮೇಲಾಗಿದೆ ಎಂದು ಅವನಿಗೆ ಅನಿಸಿದೆ. ತಟ್ಟಾಡುತ್ತಾ ಓಡಾಡುವ ಅವಳ
ಬಗ್ಗೆ ಅರಿಯುವ ಕುತೂಹಲ ಕೂಡ ಇದೆ. ಕಾರು ನಿಲ್ಲಿಸಿ ಕೇಳಬೇಕು ಅಂದುಕೊಳ್ಳುತ್ತಲೇ ನಾಲ್ಕೈದು ವರುಷಗಳೇ ಕಳೆದಿವೆ. ಒಮ್ಮೊಮ್ಮೆ ಮನೆಯಿಂದ ಹೊರಡುವುದು ತಡವಾಗಿ ಆಕೆ ಸಿಗದಿದ್ದಾಗ ಹಿಂದಿನ ದಿನದ ಬಾಕಿ ಸೇರಿಸಿ ಕೊಡುವುದೂ ಇದೆ
ಬಗ್ಗೆ ಅರಿಯುವ ಕುತೂಹಲ ಕೂಡ ಇದೆ. ಕಾರು ನಿಲ್ಲಿಸಿ ಕೇಳಬೇಕು ಅಂದುಕೊಳ್ಳುತ್ತಲೇ ನಾಲ್ಕೈದು ವರುಷಗಳೇ ಕಳೆದಿವೆ. ಒಮ್ಮೊಮ್ಮೆ ಮನೆಯಿಂದ ಹೊರಡುವುದು ತಡವಾಗಿ ಆಕೆ ಸಿಗದಿದ್ದಾಗ ಹಿಂದಿನ ದಿನದ ಬಾಕಿ ಸೇರಿಸಿ ಕೊಡುವುದೂ ಇದೆ
ಸರಿಯಾಗಿ ಎಂಟೂವರೆಗೆ ಮನೆಯಿಂದ ಹೊರಡುವುದು.... ಆ ಸಮಯದಲ್ಲಿ ಮನೆಮಂದಿ ಏನಾದರೂ ಕೆಲಸ ಹೇಳಿದರೆ ಆ ಮುದುಕಿ ಕಾಯುತ್ತ ಇರುತ್ತಾಳೆ, ಈಗ ಆಗಲ್ಲ ಎಂದು ಹೇಳಿ ಸಿಡಿಮಿಡಿಗೊಳ್ಳುವುದು, ಇವೆಲ್ಲಾ ಶಶಾಂಕನ ಮನೆಯವರಿಗೆ ವಿಚಿತ್ರವೆನಿಸಿ ಆಗಾಗ ಅವರು ಮುದುಕಿಯ ವಿಷಯ ತೆಗೆದು ತಮಾಷೆ ಮಾಡಿ ಆಡಿಕೊಳ್ಳುವ ತನಕ ಬಂದಿದೆ.
ಕಳೆದ ತಿಂಗಳಿನಿಂದ ಬಡ್ತಿ ಸಿಕ್ಕಿ ಶಶಾಂಕನಿಗೆ ಪಗಾರ ಹೆಚ್ಚಾದ ಮೇಲೆ ಅವನು ಆಕೆಗೆ ಹತ್ತು ರೂಪಾಯಿಯ ನೋಟು ನೀಡಲು ಶುರು ಮಾಡಿದ್ದಾನೆ. ಒಹೋ ಮದುಕಿಗೂ ಪ್ರೋಮೋಷನ್ ಎಂದು ಮಗಳು ರೇಗಿಸಿ ನಕ್ಕಿದ್ದಾಗಿದೆ.
ನಲವತ್ತರ ಆಸುಪಾಸಿನಲ್ಲಿರುವ ಶಶಾಂಕನಿಗೆ ಯಾಕೋ ಮೊನ್ನೆ ಎದೆ ಹಿಂಡಿದಂತಾಗಿ ಡಾಕ್ಟರ್ ಹತ್ತಿರ ತಪಾಸಣೆ ಮಾಡಿಸಿದಾಗ ಒಂದಿಷ್ಟು ಪರೀಕ್ಷೆ ಗಳನ್ನು ಮಾಡಿ ಆರು ವಾರ ವಿಶ್ರಾಂತಿ ತೆಗೆದುಕೊಳ್ಳಲೇ ಬೇಕು ಎಂದು ಸೂಚಿಸಿರುತ್ತಾರೆ. ಮಾರನೆಯ ದಿನದಿಂದ ಶಶಾಂಕ ಕಛೇರಿಗೆ ರಜೆ ಹಾಕಿದ್ದರೂ ಸರಿಯಾಗಿ ಎಂಟೂವರೆಗೆ ಹೊರಟು ಸಿಗ್ನಲ್ ಬಳಿ ಮುದುಕಿ ಸಿಕ್ಕಿ ಟಕ್ ಟಕ್ ಟಕ್ ಎಂದು ಬಾಗಿಲು ಬಡಿದಾಗ ಆಕೆಯ ಕೈಯಲ್ಲಿ ಐದುನೂರು ರೂಪಾಯಿಯ ನೋಟ ಇರಿಸಿ '
' ನನಗೆ ಆರಾಮಿಲ್ಲ, ನಾನು
ನಾಲ್ಕೈದು ವಾರ ಬರಲ್ಲ...ಎನಲು' ನಡುಗುವ ಕೈಯಿಂದ ಮುದುಕಿ ಅದನ್ನು ಇಸಿದುಕೊಂಡು ಕಣ್ಣಿಗೆ ಒತ್ತಿಕೊಳ್ಳುವಳು.
' ನನಗೆ ಆರಾಮಿಲ್ಲ, ನಾನು
ನಾಲ್ಕೈದು ವಾರ ಬರಲ್ಲ...ಎನಲು' ನಡುಗುವ ಕೈಯಿಂದ ಮುದುಕಿ ಅದನ್ನು ಇಸಿದುಕೊಂಡು ಕಣ್ಣಿಗೆ ಒತ್ತಿಕೊಳ್ಳುವಳು.
ಶಶಾಂಕನಿಗೆ ಏನೋ ಕಳವಳ...... ಆಕೆಯನ್ನು ಮತ್ತೆ ನೋಡುವೆನೋ ಇಲ್ಲವೋ ಎಂದು ಅನಿಸಿ ಕಾರಿನ ಗಾಜು ಏರಿಸಿ ಕಾರನ್ನು ತಿರುಗಿಸಿಕೊಂಡು ಮರಳಿದರೂ ಅದೇ ಗುಂಗಿನಲ್ಲಿ ಇರುವನು. ಇದನ್ನು ಗಮನಿಸಿದ ಶಶಾಂಕನ ಹೆಂಡತಿ ಯಾಕೆ ಮುದುಕಿಗೇನಾಯಿತು ? ಎಂದು ಕೇಳಲು, ಆಕೆ ಗಟ್ಟಿಮುಟ್ಟಾಗಿರುವಳು ಅದಲ್ಲ ವಿಷಯ, ಯಾಕೋ ಸುಸ್ತು ಎಂದು ಕ್ಷೀಣವಾದ ದನಿಯಲ್ಲಿ ಉಸುರುತ್ತಾ ಮಾತ್ರೆ ನುಂಗಿ ನೀರು ಕುಡಿಯುವನು.
Thursday, December 6, 2018
Thursday, November 22, 2018
Sunday, December 31, 2017
Sunday, May 28, 2017
Monday, January 16, 2017
ಕೆ. ಸತ್ಯನಾರಾಯಣ - ಅಮೇರಿಕನ್ ಮನೆ { ಕಥಾ ಸಂಕಲನ -2016 }

American Mane { ಅಮೇರಿಕನ್ ಮನೆ } - A collection of Short Stories by K. Satyanarayana , Published byParaspara Prkashana ,Chikkanahalli , Sulikere Post , Bengaluru -560060 phone- 8884151513 , First Edition -2016 ,Price-rs 175
ಡಾ / ಮಹೇಶ್ ಕುಮಾರ್ ಸಿ. ಎಸ್ -ಸತ್ಯನಾರಾಯಣರ ಕಥಾ ವೈಖರಿ - ಅದುವೇ ಅನ್ಯವನ್ನೊಳಗೊಳ್ಲುವ ಪರಿ {ಮುನ್ನುಡಿ - ಅಮೇರಿಕನ್ ಮನೆ }
Saturday, January 7, 2017
Saturday, October 8, 2016
Tuesday, September 20, 2016
Sunday, August 14, 2016
Saturday, June 18, 2016
Saturday, June 11, 2016
Sunday, April 10, 2016
Tuesday, December 1, 2015
Wednesday, December 24, 2014
ಅನುಪಮಾ ಪ್ರಸಾದ್ - “ಇಸುಮುಳ್ಳು” – ಗಾಂಧಿ ಜಯಂತಿ ಕಥಾ ಸ್ಪರ್ಧೆ 2014- ಬಹುಮಾನಿತ ಕತೆ « ವರ್ತಮಾನ
“ಇಸುಮುಳ್ಳು” – ಗಾಂಧಿ ಜಯಂತಿ ಕಥಾ ಸ್ಪರ್ಧೆ 2014- ಬಹುಮಾನಿತ ಕತೆ « ವರ್ತಮಾನ – Vartamaana:
'via Blo
ಅನುಪಮಾ ಪ್ರಸಾದ್ ಅವರ ’ ಇಸುಮುಳ್ಳು ’ ಒಂದು ಕುಟುಂಬದೊಳಗಿನ ಗಂಡು -ಹೆಣ್ಣುಗಳ ಸಂಕೀರ್ಣ ಸಂಬಂಧವನ್ನು ಹವ್ಯಕ ಕನ್ನಡದ ಪ್ರಾದೇಶಿಕ ಸೊಗಡಿನಲ್ಲಿ ನಿರೂಪಿಸುವ , ಕಾಡುವ ಕತೆ -ಮುರಳೀಧರ ಉಪಾಧ್ಯ ಹಿರಿಯಡಕ
'via Blo
ಅನುಪಮಾ ಪ್ರಸಾದ್ ಅವರ ’ ಇಸುಮುಳ್ಳು ’ ಒಂದು ಕುಟುಂಬದೊಳಗಿನ ಗಂಡು -ಹೆಣ್ಣುಗಳ ಸಂಕೀರ್ಣ ಸಂಬಂಧವನ್ನು ಹವ್ಯಕ ಕನ್ನಡದ ಪ್ರಾದೇಶಿಕ ಸೊಗಡಿನಲ್ಲಿ ನಿರೂಪಿಸುವ , ಕಾಡುವ ಕತೆ -ಮುರಳೀಧರ ಉಪಾಧ್ಯ ಹಿರಿಯಡಕ
Sunday, September 1, 2013
ರೇಖಾ ಬನ್ನಾಡಿ- ಪೇಜಾವರ ಸದಾಶಿವ ರಾಯರ ಕತೆ- ಶ್ರಿಗಂಧ
Rekha Bannadi -- Srigandha [ short story ] - Muraleedhara.upadhya -clik here listen Pejavara Sadashiva Rao's KANNADA short stoty - Srigandha rec
iterd by Rekha Bannadi
iterd by Rekha BannadiSaturday, August 3, 2013
ಕೆ. ಸತ್ಯನಾರಾಯಣ ಕಟ್ಟುವ ಕಥಾ ಪ್ರಪಂಚ - ಎಸ್. ಆರ್. ವಿಜಯಶಂಕರ
Details - clik here to read s. r. Vijayashankar's article - K. Sathyanarayana { kannada short story writer ]Vijaya vani E paper -3-8-2013
Subscribe to:
Posts (Atom)

