ಸಖೀಗೀತ-SAKHEEGEETA-This blog contains articles, book reviews in kannada and english about kannada and Indian literature
stat Counter
//
var sc_project=11731401;
var sc_invisible=0;
var sc_security="395262f6";
var scJsHost = (("https:" == document.location.protocol) ? "https://secure." : "http://www.");
document.write(""+"script>");
//]]>
Showing posts with label mangalore. Show all posts
Showing posts with label mangalore. Show all posts
Saturday, September 15, 2018
Saturday, July 28, 2018
Monday, January 8, 2018
Sunday, July 9, 2017
Thursday, August 27, 2015
ಪಾತ್ರಧಾರಿಗಳು- ಸೂತ್ರಧಾರಿಗಳು -- ಶ್ರೀನಿವಾಸ ಕಾರ್ಕಳ
ಪಾತ್ರಧಾರಿಗಳು ಬಳ್ಳಾರಿ ಜೈಲಿನ ಹೊಸ ಅತಿಥಿಗಳಾಗಿದ್ದಾರೆ
ಸೂತ್ರಧಾರಿಗಳು?
_____________________________________
ರಾಜ್ಯದ ಕರಾವಳಿ ಭಾಗದಲ್ಲಿ ಮತೀಯ ನೆಲೆಯಲ್ಲಿ ಗೂಂಡಾಗಿರಿ ಮಾಡಿ ಪೊಲೀಸರ ಕೈಗೆ ಸಿಕ್ಕಿಹಾಕಿಕೊಳ್ಳುವ ಬಹುತೇಕ ಮಂದಿ ಆರ್ಥಿಕವಾಗಿ ದುರ್ಬಲವರ್ಗಗಳಿಗೆ ಸೇರಿದವರು, ಸಾಮಾಜಿಕವಾಗಿ ಮೇಲ್ವರ್ಗಕ್ಕೆ ಸೇರದವರು. ಅವರು ಹೆಚ್ಚು ಓದಿದವರಲ್ಲ. ಉತ್ತಮ ಉದ್ಯೋಗಗಳಲ್ಲಿರುವವರಲ್ಲ. 20 - 30 ರ ಆಚೀಚಿನ ಹರೆಯದವರು.
ಸೂತ್ರಧಾರಿಗಳು?
_____________________________________
ರಾಜ್ಯದ ಕರಾವಳಿ ಭಾಗದಲ್ಲಿ ಮತೀಯ ನೆಲೆಯಲ್ಲಿ ಗೂಂಡಾಗಿರಿ ಮಾಡಿ ಪೊಲೀಸರ ಕೈಗೆ ಸಿಕ್ಕಿಹಾಕಿಕೊಳ್ಳುವ ಬಹುತೇಕ ಮಂದಿ ಆರ್ಥಿಕವಾಗಿ ದುರ್ಬಲವರ್ಗಗಳಿಗೆ ಸೇರಿದವರು, ಸಾಮಾಜಿಕವಾಗಿ ಮೇಲ್ವರ್ಗಕ್ಕೆ ಸೇರದವರು. ಅವರು ಹೆಚ್ಚು ಓದಿದವರಲ್ಲ. ಉತ್ತಮ ಉದ್ಯೋಗಗಳಲ್ಲಿರುವವರಲ್ಲ. 20 - 30 ರ ಆಚೀಚಿನ ಹರೆಯದವರು.
ಸಮಾಜೋತ್ಸವ ಮತ್ತಿತರ ಕಾರ್ಯಕ್ರಮಗಳನ್ನು ನಡೆಸಿ ಅಲ್ಲಿ ಕೋಮುಪ್ರಚೋದನಾತ್ಮಕ ಭಾಷಣ ಮಾಡಿ ಈ ಅಮಾಯಕ ಯುವಜನತೆಯ ತಲೆಗೆ ಕೋಮುವಿಷ ತುಂಬಲಾಗುತ್ತದೆ; ಅನ್ಯಮತದ್ವೇಷದ ಉಪದೇಶ ನೀಡಿ, ಧರ್ಮರಕ್ಷಣೆಯ ಧೀಕ್ಷೆ ಕೊಡಲಾಗುತ್ತದೆ. ದೇಶ, ಸಂಸ್ಕೃತಿ, ಧರ್ಮ ಎಂದರೆ ಏನೆಂದೇ ಅರಿಯದ ಈ ಮಂದಿ ರಸ್ತೆಯಲ್ಲಿ ಪುಂಡಾಟಿಕೆ, ಗೂಂಡಾಗಿರಿ ನಡೆಸುತ್ತಾ ತಾವು ಮಾಡುತ್ತಿರುವುದು ಧರ್ಮ, ಸಂಸ್ಕೃತಿ ರಕ್ಷಣೆಯ ಮಹಾ ಘನಕಾರ್ಯ ಎಂದುಕೊಂಡಿರುತ್ತಾರೆ.
ಈಗ ನೋಡಿ, ಅಂಥದ್ದೇ ಹಿನ್ನೆಲೆಯುಳ್ಳ 13 ಮಂದಿ ಪಾತ್ರಧಾರಿಗಳು ಪೊಲೀಸರ ವಶವಾಗಿ ಬಳ್ಳಾರಿ ಜೈಲಿನ ಹೊಸ ಅತಿಥಿಗಳಾಗಿ ಹೋಗಿದ್ದಾರೆ. ಧರ್ಮ ರಕ್ಷಣೆ, ಸಂಸ್ಕೃತಿ ರಕ್ಷಣೆ, ದೇಶ ರಕ್ಷಣೆ ಎಂದೆಲ್ಲ ಅವರ ತಲೆಕೆಡಿಸಿದ ಸೂತ್ರಧಾರಿಗಳು ಆರಾಮವಾಗಿ ಊರಿನಲ್ಲಿದ್ದಾರೆ (ಅವರು ಮುಂದಿನ ಕಾರ್ಯಕ್ರಮಕ್ಕೆ ಯೋಜನೆ ರೂಪಿಸುತ್ತಿರಬಹುದು). ಸೂತ್ರಧಾರಿಗಳನ್ನು ‘ಸರಿಮಾಡದೆ’, ಕೇವಲ ಪಾತ್ರಧಾರಿಗಳನ್ನು ದಂಡಿಸುವುದರಿಂದ ಈ ಸಮಸ್ಯೆಗಳಿಗೆ ಪರಿಹಾರ ಸಿಗದು ಎನ್ನುವುದನ್ನು ಅರಿತುಕೊಳ್ಳಲು ವಿಶೇಷ ಬುದ್ಧಿಮತ್ತೆಯೇನೂ ಬೇಕಾಗಲಾರದು.
Tuesday, September 3, 2013
Thursday, January 31, 2013
ನೈತಿಕ ಪೊಲೀಸ್ಗಿರಿ ಕೊನೆಗಾಣಿಸಿ
ನೈತಿಕ ಪೊಲೀಸ್ಗಿರಿ ಕೊನೆಗಾಣಿಸಿ | ಪ್ರಜಾವಾಣಿ
Stop moral policing in Mangalore - Prajavani Kannada Daily- Editorial- 1-3-2013
Stop moral policing in Mangalore - Prajavani Kannada Daily- Editorial- 1-3-2013
Subscribe to:
Posts (Atom)

