ಸಖೀಗೀತ-SAKHEEGEETA-This blog contains articles, book reviews in kannada and english about kannada and Indian literature
stat Counter
//
var sc_project=11731401;
var sc_invisible=0;
var sc_security="395262f6";
var scJsHost = (("https:" == document.location.protocol) ? "https://secure." : "http://www.");
document.write(""+"script>");
//]]>
Showing posts with label pf agitation. Show all posts
Showing posts with label pf agitation. Show all posts
Sunday, April 24, 2016
Tuesday, April 19, 2016
‘ಭವಿಷ್ಯಕ್ಕೆ ನಿಧಿ ಇಟ್ಕೊಂಡು ಈಗೇನು ಮಾಡೋಣ?’
‘ಭವಿಷ್ಯಕ್ಕೆ ನಿಧಿ ಇಟ್ಕೊಂಡು ಈಗೇನು ಮಾಡೋಣ?’: ‘ಹೊಟ್ಟೆಗೆ ಹಿಟ್ಟು ಸಿಕ್ಕರೆ ತಾನೆ, ನಾವು 58 ವರ್ಷ ಬದುಕೋದು? ನಮ್ಮನ್ನು ಈಗಲೇ ಉಪವಾಸ ಕೆಡವಿದರೆ
ಇನ್ನೂ ಹಲವು ವರ್ಷಗಳ ಬಳಿಕ ಬರುವ ಕಾಸಿಗಾಗಿ ನಾವೆಲ್ಲ ಹೇಗೆ ಜೀವ ಹಿಡಿಯೋಣ?’
ಜನಾಕ್ರೋಶಕ್ಕೆ ಮಣಿದ ಕೇಂದ್ರ: ಪಿಎಫ್ ಅಧಿಸೂಚನೆ ರದ್ದು
ಜನಾಕ್ರೋಶಕ್ಕೆ ಮಣಿದ ಕೇಂದ್ರ: ಪಿಎಫ್ ಅಧಿಸೂಚನೆ ರದ್ದು: ದೇಶದಾದ್ಯಂತ ಕಾರ್ಮಿಕ ವಲಯದಿಂದ ತೀವ್ರ ಆಕ್ರೋಶ ಮತ್ತು ಪ್ರತಿಭಟನೆ ವ್ಯಕ್ತವಾದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಮೇ 1ರಿಂದ ಜಾರಿಗೆ ತರಲು ಉದ್ದೇಶಿಸಿದ್ದ ಪಿಎಫ್ ಹಿಂಪಡೆಯುವುದರ ಮೇಲಿನ ಕಠಿಣ ನಿಯಮಗಳನ್ನು ಕೈಬಿಟ್ಟಿದೆ.
ಪಿಎಫ್ ಪ್ರತಿಭಟನೆ: ರಣರಂಗವಾದ ಬೆಂಗಳೂರು
ಪಿಎಫ್ ಪ್ರತಿಭಟನೆ: ರಣರಂಗವಾದ ಬೆಂಗಳೂರು: ಪಿಎಫ್ ನೀತಿ ವಿರೋಧಿಸಿ ನಡೆದ ಪ್ರತಿಭಟನೆ ಮಂಗಳವಾರ ಧ್ವಂಸಾರೂಪ ಪಡೆದಿದೆ. ಜಾಲಹಳ್ಳಿ ಕ್ರಾಸ್ ಬಳಿ ಎರಡು ಬಸ್ ಬೆಂಕಿಗೆ ಆಹುತಿಯಾಗಿವೆ. ಹೆಬ್ಬಗೋಡಿ ಠಾಣೆ ಆವರಣದಲ್ಲಿ ನಿಲ್ಲಿಸಿದ್ದ ಜಪ್ತು ವಾಹನಗಳಿಗೆ ಬೆಂಕಿ ಹಚ್ಚಿದ್ದು, ಭಸ್ಮವಾಗಿವೆ. ಪೊಲೀಸರು ಲಾಠಿ ಪ್ರಹಾರ ನಡೆಸಿದ್ದಾರೆ. ಪರಿಸ್ಥಿತಿ ಕೈ ಮೀರುತ್ತಿರುವುದನ್ನು ತಡೆಯಲು ಅಶ್ರುವಾ
ಯು ಪ್ರಯೋಗಿದ್ದಾರೆ. 10 ಮಂದಿಯನ್ನು ಬಂಧಿಸಲಾಗಿದೆ.
Subscribe to:
Posts (Atom)