stat Counter



Showing posts with label problems of judiciary. Show all posts
Showing posts with label problems of judiciary. Show all posts

Sunday, April 24, 2016

ಕಣ್ಣೀರಿಟ್ಟ ಮುಖ್ಯ ನ್ಯಾಯಮೂರ್ತಿ

ಕಣ್ಣೀರಿಟ್ಟ ಮುಖ್ಯ ನ್ಯಾಯಮೂರ್ತಿ: ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಟಿ.ಎಸ್‌. ಠಾಕೂರ್‌ ಅವರು ಪ್ರಧಾನಿ ನರೇಂದ್ರ ಮೋದಿ ಪಾಲ್ಗೊಂಡಿದ್ದ ಕಾರ್ಯಕ್ರಮದಲ್ಲಿ ಕಣ್ಣೀರಿಟ್ಟ ಘಟನೆ ಭಾನುವಾರ ನಡೆದಿದೆ.